ಬ್ರೇಕಿಂಗ್ ನ್ಯೂಸ್
17-06-23 09:22 pm Mangalore Correspondent ಕರಾವಳಿ
ಉಳ್ಳಾಲ, ಜೂ.17: ಮೆಹಂದಿ ಶಾಸ್ತ್ರದಂದೇ ನಾಪತ್ತೆಯಾಗಿದ್ದ ವರ್ಕಾಡಿ ದೇವಂದಪಡ್ಪುವಿನ ಕಿಶನ್ ನನ್ನು ಕೊಣಾಜೆ ಪೊಲೀಸರು ಬೆಂಗಳೂರಿನಲ್ಲಿ ಪತ್ತೆಹಚ್ಚಿ ಠಾಣೆಗೆ ಕರೆದು ತಂದಿದ್ದು ಮನೆಮಂದಿ ವಶಕ್ಕೆ ಒಪ್ಪಿಸಿದ್ದಾರೆ.
ಕೊಣಾಜೆ ಪೊಲೀಸರು ಬೆಂಗಳೂರಿನ ಲಾಡ್ಜ್ ಒಂದರಲ್ಲಿದ್ದ ಕಿಶನ್ ನನ್ನು ಕರೆತಂದು ಪೋಷಕರ ವಶಕ್ಕೆ ಒಪ್ಪಿಸಿದ್ದಾರೆ. ಗಡಿಭಾಗದ ವರ್ಕಾಡಿ ದೇವಂದಪಡ್ಪು ನಿವಾಸಿ, ಉದ್ಯಮಿ ಐತಪ್ಪ ಶೆಟ್ಟಿ ಅವರ ಮಗ ಕಿಶನ್ ಶೆಟ್ಟಿ ಮೇ 31ರಂದು ಮದುವೆಯ ಮೆಹಂದಿ ಶಾಸ್ತ್ರಕ್ಕೆ ಹಣ್ಣು ತರಲು ತೆರಳಿದ್ದವ ನಾಪತ್ತೆಯಾಗಿದ್ದು ಹಲವು ಊಹಾಪೋಹಗಳನ್ನು ಸೃಷ್ಟಿಸಿತ್ತು. ಕಿಶನ್ ಶೆಟ್ಟಿ ಕುಂಜತ್ತೂರು ಬಳಿಯ ಅನ್ಯಜಾತಿಯ ಯುವತಿಯನ್ನು ಕಾಲೇಜು ಸಹಪಾಠಿಯಾಗಿದ್ದಾಗಲೇ ಪ್ರೀತಿಸಲಾರಂಭಿಸಿದ್ದರೂ ಇತ್ತೀಚೆಗಷ್ಟೇ ಬೇರೊಂದು ಯುವತಿಯ ಜತೆಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದ. ಆ ಬಳಿಕ ಪ್ರೀತಿಸಿದ ಯುವತಿಯನ್ನು ತಿರಸ್ಕರಿಸುತ್ತಾ ಬಂದಿದ್ದ ಎನ್ನಲಾಗಿದ್ದು ಅದರಿಂದ ಕೆರಳಿದ ಯುವತಿ ತನ್ನ ಬಿಟ್ಟು ಬೇರೆ ಯಾರನ್ನೇ ಮದುವೆಯಾದರೂ ತಾನು ಆತ್ಮಹತ್ಯೆ ಮಾಡಿಕೊಳ್ಳಲು ಹಿಂಜರಿಯಲಾರೆ ಅಥವಾ ಮದುವೆ ತಡೆಯುವುದಾಗಿ ಬೆದರಿಕೆ ಒಡ್ಡಿದ್ದಳು ಎನ್ನಲಾಗಿದ್ದು ಹೆದರಿದ ಕಿಶನ್ ಮೆಹಂದಿ ಶಾಸ್ತ್ರದಂದೇ ನಾಪತ್ತೆಯಾಗಿದ್ದ.
ಕಿಶನ್ ನಾಪತ್ತೆಯಾದ ಕೆಲ ದಿನಗಳ ಬಳಿಕ ತನ್ನ ತಂಗಿಯ ಮೊಬೈಲ್ ಗೆ ನಾನು ಬಳ್ಳಾರಿಯಲ್ಲಿದ್ದೇನೆ, ಇನ್ನು ಮುಂದೆ ಎಂದಿಗೂ ಮನೆಗೆ ಬರುವುದಿಲ್ಲ ಎಂದು ಸಂದೇಶ ರವಾನಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿದ್ದ. ಅಂದು ಮಗನ ಜೀವಕ್ಕೆ ಅಪಾಯ ಇಲ್ಲವೆಂದು ಪೋಷಕರು ಸಮಾಧಾನದ ನಿಟ್ಟುಸಿರು ಬಿಟ್ಟಿದ್ದರು.
Mangalore Bride groom Kishan who went missing on the day oh his Mehandi returns back home. Due to the fear of his girlfriend dropping his marriage he went missing says Kishan. Kishan was traced by Mangalore Police in Bangalore.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 05:23 pm
Udupi Correspondent
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm