ಬ್ರೇಕಿಂಗ್ ನ್ಯೂಸ್
19-06-23 12:52 pm Udupi Correspondent ಕರಾವಳಿ
ಉಡುಪಿ, ಜೂನ್ 19: ಆಗುಂಬೆ ಘಾಟ್ ಹೆದ್ದಾರಿ ತಿರುವಿನಲ್ಲಿ ಬಸ್ ಮತ್ತು ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಸಹ ಸವಾರೆಯಾಗಿದ್ದ ಯುವತಿಯೂ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಸಿವಿಲ್ ಎಂಜಿನಿಯರಿಂಗ್ ಮುಗಿಸಿ, ಸಿವಿಲ್ ಕಂಟ್ರಾಕ್ಟರ್ ಜೊತೆಗೆ ಕೆಲಸ ಮಾಡುತ್ತಿದ್ದ ಬಾರ್ಕೂರು ನಿವಾಸಿ ಶಶಾಂಕ್ (21) ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರ ಗಾಯಗೊಂಡಿದ್ದ ಹಿಂಬದಿ ಕುಳಿತಿದ್ದ ಶಶಾಂಕ್ ಅವರ ಅಕ್ಕನ ಮಗಳು ನಿರ್ಮಿತ(19) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಶಶಾಂಕ್ ಮತ್ತು ನಿರ್ಮಿತಾ ಬೈಕಿನಲ್ಲಿ ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದರು. ಈ ವೇಳೆ, ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿತ್ತು. ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿತ್ತು.
ಶಶಾಂಕ್ ಸಹಿತ ಒಂದೇ ಕುಟುಂಬದ 6 ಮಂದಿ ಮೂರು ಬೈಕ್ಗಳಲ್ಲಿ ಭಾನುವಾರ ಬೆಳಗ್ಗೆ ತಮ್ಮ ಊರು ಬಾರ್ಕೂರು ಕಡೆಗೆ ಬರುತ್ತಿದ್ದರು. ಶಶಾಂಕ್ ಅವರ ಜತೆ ಹಿಂಬದಿ ಕುಳಿತಿದ್ದ ಅಕ್ಕನ ಮಗಳು ನಿರ್ಮಿತಾ ಅವರಿದ್ದ ಬೈಕ್ ಅಪಘಾತಕ್ಕೀಡಾಗಿದೆ. ನಿರ್ಮಿತಾ ದ್ವಿತೀಯ ಪಿಯುಸಿ ಮುಗಿಸಿ ಪದವಿ ಕಾಲೇಜಿಗೆ ಸೇರಿದ್ದರು ಎಂದು ತಿಳಿದುಬಂದಿದೆ. ಜವರಾಯನ ರೂಪದಲ್ಲಿ ಬಂದಿದ್ದ ಬಸ್ ಡಿಕ್ಕಿಯಾಗಿ ಇಬ್ಬರೂ ಪ್ರಾಣ ಕಳಕೊಂಡಿದ್ದಾರೆ.
Agumbe ghat accident, Udupi girl who suffered injuries died in hospital. The girl who was critically injured in an accident that occurred at Agumbe Ghat in Thirthahalli taluk of Shivamogga district on Sunday June 18, succumbed to injuries at a hospital in Manipal on June 19. Nirimita (19) lost her battle for life on Monday. Shashank (21) had died on the spot in the mishap on Sunday.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm