ಬ್ರೇಕಿಂಗ್ ನ್ಯೂಸ್
31-10-20 10:21 pm Mangalore Reporter ಕರಾವಳಿ
ಉಳ್ಳಾಲ, ಅಕ್ಟೋಬರ್ 31 :ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಬಿಜೆಪಿಯ ಹಿರಿಯ ಮುಖಂಡರಾದ ಸೀತಾರಾಮ ಬಂಗೇರ ಮತ್ತು ಸೇಸಪ್ಪ ಟೈಲರ್ ಅವರನ್ನು ತುಳುವ ಸಿರಿ ಕುಡ್ಲ(ರಿ) ವತಿಯಿಂದ ಅಭಿನಂದಿಸಲಾಯಿತು.
ಸಮಿತಿಯ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿ, ಬಿಜೆಪಿ ಪಕ್ಷದ ಇಬ್ಬರು ಹಿರಿಯ ಮುತ್ಸದ್ಧಿಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ಬಹಳ ಸಂತಸದ ವಿಚಾರವಾಗಿದೆ. ಇಬ್ಬರೂ ಸಮಾಜಕ್ಕೆ ಅಪಾರ ತ್ಯಾಗ ಮಾಡಿರುವ ವ್ಯಕ್ತಿಗಳಾಗಿದ್ದು, ಅಂತಹ ಸರಳ ಸಜ್ಜನರಿಗೆ ಪ್ರಶಸ್ತಿ ಅರಸಿಕೊಂಡು ಬಂದಿದ್ದು ನಮ್ಮೆಲ್ಲರಿಗೂ ಸಿಕ್ಕಿರುವ ಗೌರವವಾಗಿದೆ ಎಂದರು.

ಸಮಿತಿಯ ಕಾರ್ಯದರ್ಶಿ ಜೀವನ್ ಕುಮಾರ್ ತೊಕ್ಕೊಟ್ಟು ಮಾತನಾಡಿ ಬಿಜೆಪಿ ಪಕ್ಷದ ಹಿರಿಯ ಮುಖಂಡರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ಮಂಗಳೂರು ವಿದಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಗೆ ಸಿಕ್ಕ ಗೌರವ ಎಂದರು.
ತುಳುವ ಸಿರಿ ಕುಡ್ಲದ ಉಪಾಧ್ಯಕ್ಷರಾದ ಪ್ರಕಾಶ್ ಸಿಂಪೋಣಿ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಬಸ್ತಿ, ಪದಾಧಿಕಾರಿಗಳಾದ ಸತೀಶ್ ದೀಪಂ, ಕಿಶೋರ್ ಮುನ್ನೂರು, ವಕೀಲರಾದ ಮಹಮ್ಮದ್ ಅಸ್ಗರ್, ಸುರೇಶ್ ಶೆಟ್ಟಿ ಅಂಬ್ಲಮೊಗರು, ನಿರ್ಮಲ್ ಭಟ್ , ಸತೀಶ್ ಪಜೀರು,ಗಣೇಶ್ ಪಜೀರು, ರವೀಂದ್ರ ಭಂಡಾರಿ ಮೊದಲಾದವರು ಇದ್ದರು.
Mangalore Tuluv Siri Organisation honours two former BJP leaders for being nominated for Karnataka Rajyotsava Awards 2020.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm