ಬ್ರೇಕಿಂಗ್ ನ್ಯೂಸ್
31-10-20 10:21 pm Mangalore Reporter ಕರಾವಳಿ
ಉಳ್ಳಾಲ, ಅಕ್ಟೋಬರ್ 31 :ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಬಿಜೆಪಿಯ ಹಿರಿಯ ಮುಖಂಡರಾದ ಸೀತಾರಾಮ ಬಂಗೇರ ಮತ್ತು ಸೇಸಪ್ಪ ಟೈಲರ್ ಅವರನ್ನು ತುಳುವ ಸಿರಿ ಕುಡ್ಲ(ರಿ) ವತಿಯಿಂದ ಅಭಿನಂದಿಸಲಾಯಿತು.
ಸಮಿತಿಯ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿ, ಬಿಜೆಪಿ ಪಕ್ಷದ ಇಬ್ಬರು ಹಿರಿಯ ಮುತ್ಸದ್ಧಿಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ಬಹಳ ಸಂತಸದ ವಿಚಾರವಾಗಿದೆ. ಇಬ್ಬರೂ ಸಮಾಜಕ್ಕೆ ಅಪಾರ ತ್ಯಾಗ ಮಾಡಿರುವ ವ್ಯಕ್ತಿಗಳಾಗಿದ್ದು, ಅಂತಹ ಸರಳ ಸಜ್ಜನರಿಗೆ ಪ್ರಶಸ್ತಿ ಅರಸಿಕೊಂಡು ಬಂದಿದ್ದು ನಮ್ಮೆಲ್ಲರಿಗೂ ಸಿಕ್ಕಿರುವ ಗೌರವವಾಗಿದೆ ಎಂದರು.

ಸಮಿತಿಯ ಕಾರ್ಯದರ್ಶಿ ಜೀವನ್ ಕುಮಾರ್ ತೊಕ್ಕೊಟ್ಟು ಮಾತನಾಡಿ ಬಿಜೆಪಿ ಪಕ್ಷದ ಹಿರಿಯ ಮುಖಂಡರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ಮಂಗಳೂರು ವಿದಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಗೆ ಸಿಕ್ಕ ಗೌರವ ಎಂದರು.
ತುಳುವ ಸಿರಿ ಕುಡ್ಲದ ಉಪಾಧ್ಯಕ್ಷರಾದ ಪ್ರಕಾಶ್ ಸಿಂಪೋಣಿ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಬಸ್ತಿ, ಪದಾಧಿಕಾರಿಗಳಾದ ಸತೀಶ್ ದೀಪಂ, ಕಿಶೋರ್ ಮುನ್ನೂರು, ವಕೀಲರಾದ ಮಹಮ್ಮದ್ ಅಸ್ಗರ್, ಸುರೇಶ್ ಶೆಟ್ಟಿ ಅಂಬ್ಲಮೊಗರು, ನಿರ್ಮಲ್ ಭಟ್ , ಸತೀಶ್ ಪಜೀರು,ಗಣೇಶ್ ಪಜೀರು, ರವೀಂದ್ರ ಭಂಡಾರಿ ಮೊದಲಾದವರು ಇದ್ದರು.
Mangalore Tuluv Siri Organisation honours two former BJP leaders for being nominated for Karnataka Rajyotsava Awards 2020.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm