ಬ್ರೇಕಿಂಗ್ ನ್ಯೂಸ್
31-10-20 10:21 pm Mangalore Reporter ಕರಾವಳಿ
ಉಳ್ಳಾಲ, ಅಕ್ಟೋಬರ್ 31 :ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಬಿಜೆಪಿಯ ಹಿರಿಯ ಮುಖಂಡರಾದ ಸೀತಾರಾಮ ಬಂಗೇರ ಮತ್ತು ಸೇಸಪ್ಪ ಟೈಲರ್ ಅವರನ್ನು ತುಳುವ ಸಿರಿ ಕುಡ್ಲ(ರಿ) ವತಿಯಿಂದ ಅಭಿನಂದಿಸಲಾಯಿತು.
ಸಮಿತಿಯ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿ, ಬಿಜೆಪಿ ಪಕ್ಷದ ಇಬ್ಬರು ಹಿರಿಯ ಮುತ್ಸದ್ಧಿಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ಬಹಳ ಸಂತಸದ ವಿಚಾರವಾಗಿದೆ. ಇಬ್ಬರೂ ಸಮಾಜಕ್ಕೆ ಅಪಾರ ತ್ಯಾಗ ಮಾಡಿರುವ ವ್ಯಕ್ತಿಗಳಾಗಿದ್ದು, ಅಂತಹ ಸರಳ ಸಜ್ಜನರಿಗೆ ಪ್ರಶಸ್ತಿ ಅರಸಿಕೊಂಡು ಬಂದಿದ್ದು ನಮ್ಮೆಲ್ಲರಿಗೂ ಸಿಕ್ಕಿರುವ ಗೌರವವಾಗಿದೆ ಎಂದರು.
ಸಮಿತಿಯ ಕಾರ್ಯದರ್ಶಿ ಜೀವನ್ ಕುಮಾರ್ ತೊಕ್ಕೊಟ್ಟು ಮಾತನಾಡಿ ಬಿಜೆಪಿ ಪಕ್ಷದ ಹಿರಿಯ ಮುಖಂಡರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ಮಂಗಳೂರು ವಿದಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಗೆ ಸಿಕ್ಕ ಗೌರವ ಎಂದರು.
ತುಳುವ ಸಿರಿ ಕುಡ್ಲದ ಉಪಾಧ್ಯಕ್ಷರಾದ ಪ್ರಕಾಶ್ ಸಿಂಪೋಣಿ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಬಸ್ತಿ, ಪದಾಧಿಕಾರಿಗಳಾದ ಸತೀಶ್ ದೀಪಂ, ಕಿಶೋರ್ ಮುನ್ನೂರು, ವಕೀಲರಾದ ಮಹಮ್ಮದ್ ಅಸ್ಗರ್, ಸುರೇಶ್ ಶೆಟ್ಟಿ ಅಂಬ್ಲಮೊಗರು, ನಿರ್ಮಲ್ ಭಟ್ , ಸತೀಶ್ ಪಜೀರು,ಗಣೇಶ್ ಪಜೀರು, ರವೀಂದ್ರ ಭಂಡಾರಿ ಮೊದಲಾದವರು ಇದ್ದರು.
Mangalore Tuluv Siri Organisation honours two former BJP leaders for being nominated for Karnataka Rajyotsava Awards 2020.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm