ಬ್ರೇಕಿಂಗ್ ನ್ಯೂಸ್
20-06-23 12:10 pm Mangalore Correspondent ಕರಾವಳಿ
ಪುತ್ತೂರು, ಜೂ 20: ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಕಾರು ಹಾಗು ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಮೃತಪಟ್ಟಿದ್ದಾರೆ.
ಇಸ್ಮಾಯಿಲ್ ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಇಸ್ಮಾಯಿಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.
ಅಪಘಾತದ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದೆ. ಅಪಘಾತಕ್ಕೊಳಗಾದ ಮಡಿಕೇರಿ ನೊಂದಾಯಿತ ಕಾರಿನಲ್ಲಿದ್ದವರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತ ಇಸ್ಮಾಯಿಲ್ ಪತ್ನಿ, ಮೂರ ಹೆಣ್ಣು ಮತ್ತು ಒಂದು ಗಂಡು ಮಕ್ಕಳನ್ನು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಪುತ್ತೂರು ಗ್ರಾಮಾಂತರ ವ್ಯಾಪ್ತಿಯ ಸಂಪ್ಯ ಪೊಲೀಸರು ದೂರು ದಾಖಲಿಸಿದ್ದಾರೆ.
Puttur Car Bike Accident, rider killed in spot at Kallarpe. The deceased has been identified as Ismail.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm