ಬ್ರೇಕಿಂಗ್ ನ್ಯೂಸ್
21-06-23 04:18 pm Mangalore Correspondent ಕರಾವಳಿ
ಉಳ್ಳಾಲ, ಜೂನ್ 21: ಪಾದಚಾರಿ ಮಹಿಳೆ ಬಸ್ ಅಪಘಾತದಿಂದ ಪವಾಡಸದೃಶ ರೀತಿಯಲ್ಲಿ ಪಾರಾದ ಘಟನೆ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ಇತ್ತೀಚೆಗೆ ನಡೆದಿದ್ದು, ಇದರ ವೀಡಿಯೋ ವೈರಲ್ ಆಗಿದೆ.
ಮಂಗಳೂರು - ಮುಡಿಪು ನಡುವೆ ಚಲಿಸುವ ಗೋಪಾಲಕೃಷ್ಣ ಹೆಸರಿನ ಖಾಸಗಿ ಬಸ್ ಚಾಲಕನ ತ್ಯಾಗರಾಜ್ ಚಾಣಾಕ್ಷತನದಿಂದ ಮಹಿಳೆ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಹಿಳೆಯೋರ್ವರು ರಸ್ತೆಯಲ್ಲಿ ಬರುವ ವಾಹನಗಳನ್ನು ಗಮನಿಸದೆ ರಸ್ತೆ ದಾಟಿದ್ದಾರೆ. ಈ ವೇಳೆ ಎದುರಿನಿಂದ ಬಸ್ ಬಂದಿದ್ದು ಮಹಿಳೆ ರಸ್ತೆ ದಾಟುವುದನ್ನು ಗಮನಿಸಿದ ಬಸ್ ಚಾಲಕ ಬಸ್ಸನ್ನು ಹಠಾತ್ತನೆ ಎಡಕ್ಕೆ ಸರಿಸಿ ಕೂದಲೆಳೆ ಅಂತರದಲ್ಲಿ ಮಹಿಳೆಯನ್ನು ರಕ್ಷಿಸಿದ್ದಾರೆ.
ಚಾಲಕನ ಸಮಯಪ್ರಜ್ಞೆಯಿಂದಾಗಿ ಮಹಿಳೆ ಬಸ್ಸಿನಡಿಗೆ ಬೀಳುವುದರಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ. ಬಳಿಕ ಸ್ಥಳೀಯರು ಮಹಿಳೆಯ ಆರೋಗ್ಯ ವಿಚಾರಿಸಿ ಕಳುಹಿಸಿ ಕೊಟ್ಟಿದ್ದಾರೆ. ಇಬ್ಬರು ಮಹಿಳೆಯರು ರಸ್ತೆ ದಾಟುತ್ತಿದ್ದು ಒಬ್ಬರು ಬಸ್ ಬರುವುದನ್ನು ನೋಡಿ ವೇಗವಾಗಿ ದಾಟಿ ಹೋಗಿದ್ದರು. ಹಿಂದಿನಿಂದ ಇನ್ನೊಬ್ಬ ಮಹಿಳೆ ಬಂದಿದ್ದು ಅಷ್ಟರಲ್ಲಿ ಬಸ್ ಬಂದಿತ್ತು.
ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಾಲಕನ ಸಮಯಪ್ರಜ್ಞೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
Mangalore Private bus driver presence of mind saves woman crossing road carelessly at Ullal Naringana which has averted deadly Accident. Video of this major accident has gone viral and huge appreciation has been showered on Gopalkrishana travles Bus Driver Thyagraj.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 02:30 pm
Mangalore Correspondent
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am