ಬ್ರೇಕಿಂಗ್ ನ್ಯೂಸ್
21-06-23 06:58 pm Mangalore Correspondent ಕರಾವಳಿ
ಉಳ್ಳಾಲ, ಜೂ.21: ಯುವಕನೋರ್ವ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು, ಸತ್ಯನಾರಾಯಣ ಕಂಪೌಂಡ್ ನಲ್ಲಿ ನಡೆದಿದೆ.
ಕಾಪಿಕಾಡು, ಸತ್ಯನಾರಾಯಣ ಕಂಪೌಂಡ್ ನಿವಾಸಿ ನಿತಿನ್ ಪೂಜಾರಿ(36) ಆತ್ಮಹತ್ಯೆಗೈದ ಯುವಕ. ನಿತಿನ್ ಇಂದು ಮಧ್ಯಾಹ್ನ ಮನೆಯ ಕೋಣೆಯೊಳಗೆ ಸೇರಿದ್ದನೆನ್ನಲಾಗಿದೆ. ನೆರೆಯ ಮನೆಯಲ್ಲಿ ಬೀಡಿ ಕಟ್ಟುತ್ತಿದ್ದ ಆತನ ತಾಯಿ ಬಂದು ಕೋಣೆಯ ಬಾಗಿಲು ಬಡಿದಿದ್ದು ಬಾಗಿಲ ಎಡೆಯಿಂದ ನೋಡಿದಾಗ ಮಗ ಫ್ಯಾನಿಗೆ ನೇಣು ಬಿಗಿದ ವಿಚಾರ ತಿಳಿದಿದೆ.



ಮೃತ ನಿತಿನ್ ಡೆತ್ ನೋಟ್ ಒಂದನ್ನ ಬರೆದಿದ್ದು ಅದರಲ್ಲಿ ನನ್ನ ಸಾವಿಗೆ ಪ್ರವೀಣ್ ಶೆಟ್ಟಿ ಚೆಂಬುಗುಡ್ಡೆ ಎಂಬಾತ ನೇರ ಕಾರಣ. ಇವರಿಂದ ಮಾನಸಿಕವಾಗಿ ಮನನೊಂದು ಆತ್ಮ ಹತ್ಯೆ ಮಾಡಿಕೊಂಡಿರುತ್ತೇನೆ. ಇವರಿಗೆ ಕಠಿಣ ಶಿಕ್ಷೆಯನ್ನ ನೀಡಬೇಕಾಗಿ ವಿನಂತಿ ಎಂದು ಉಲ್ಲೇಖಿಸಿದ್ದಾರೆ.
ಮೃತ ನಿತಿನ್ ಈ ಮೊದಲು ಮಾಂಡೋವಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಈಗ ಸಿಕ್ಕಿದ ಸಣ್ಣ ಪುಟ್ಟ ಕೆಲಸಕ್ಕೆ ತೆರಳುತ್ತಿದ್ದನಂತೆ. ನಿತಿನ್ ಅಕ್ಕ, ಬಾವ, ಅಮ್ಮನನ್ನ ಅಗಲಿದ್ದಾರೆ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
36 year old commits suicide at Kapikad Thokottu in Mangalore, death note found. The deceased has been identified as Nithin Poojari. A death note alleging Praveen Sheety reason for his death.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
18-05-26 10:47 pm
HK News Desk
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm