ಬ್ರೇಕಿಂಗ್ ನ್ಯೂಸ್
21-06-23 06:58 pm Mangalore Correspondent ಕರಾವಳಿ
ಉಳ್ಳಾಲ, ಜೂ.21: ಯುವಕನೋರ್ವ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು, ಸತ್ಯನಾರಾಯಣ ಕಂಪೌಂಡ್ ನಲ್ಲಿ ನಡೆದಿದೆ.
ಕಾಪಿಕಾಡು, ಸತ್ಯನಾರಾಯಣ ಕಂಪೌಂಡ್ ನಿವಾಸಿ ನಿತಿನ್ ಪೂಜಾರಿ(36) ಆತ್ಮಹತ್ಯೆಗೈದ ಯುವಕ. ನಿತಿನ್ ಇಂದು ಮಧ್ಯಾಹ್ನ ಮನೆಯ ಕೋಣೆಯೊಳಗೆ ಸೇರಿದ್ದನೆನ್ನಲಾಗಿದೆ. ನೆರೆಯ ಮನೆಯಲ್ಲಿ ಬೀಡಿ ಕಟ್ಟುತ್ತಿದ್ದ ಆತನ ತಾಯಿ ಬಂದು ಕೋಣೆಯ ಬಾಗಿಲು ಬಡಿದಿದ್ದು ಬಾಗಿಲ ಎಡೆಯಿಂದ ನೋಡಿದಾಗ ಮಗ ಫ್ಯಾನಿಗೆ ನೇಣು ಬಿಗಿದ ವಿಚಾರ ತಿಳಿದಿದೆ.



ಮೃತ ನಿತಿನ್ ಡೆತ್ ನೋಟ್ ಒಂದನ್ನ ಬರೆದಿದ್ದು ಅದರಲ್ಲಿ ನನ್ನ ಸಾವಿಗೆ ಪ್ರವೀಣ್ ಶೆಟ್ಟಿ ಚೆಂಬುಗುಡ್ಡೆ ಎಂಬಾತ ನೇರ ಕಾರಣ. ಇವರಿಂದ ಮಾನಸಿಕವಾಗಿ ಮನನೊಂದು ಆತ್ಮ ಹತ್ಯೆ ಮಾಡಿಕೊಂಡಿರುತ್ತೇನೆ. ಇವರಿಗೆ ಕಠಿಣ ಶಿಕ್ಷೆಯನ್ನ ನೀಡಬೇಕಾಗಿ ವಿನಂತಿ ಎಂದು ಉಲ್ಲೇಖಿಸಿದ್ದಾರೆ.
ಮೃತ ನಿತಿನ್ ಈ ಮೊದಲು ಮಾಂಡೋವಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಈಗ ಸಿಕ್ಕಿದ ಸಣ್ಣ ಪುಟ್ಟ ಕೆಲಸಕ್ಕೆ ತೆರಳುತ್ತಿದ್ದನಂತೆ. ನಿತಿನ್ ಅಕ್ಕ, ಬಾವ, ಅಮ್ಮನನ್ನ ಅಗಲಿದ್ದಾರೆ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
36 year old commits suicide at Kapikad Thokottu in Mangalore, death note found. The deceased has been identified as Nithin Poojari. A death note alleging Praveen Sheety reason for his death.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm