ಬ್ರೇಕಿಂಗ್ ನ್ಯೂಸ್
21-06-23 06:58 pm Mangalore Correspondent ಕರಾವಳಿ
ಉಳ್ಳಾಲ, ಜೂ.21: ಯುವಕನೋರ್ವ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು, ಸತ್ಯನಾರಾಯಣ ಕಂಪೌಂಡ್ ನಲ್ಲಿ ನಡೆದಿದೆ.
ಕಾಪಿಕಾಡು, ಸತ್ಯನಾರಾಯಣ ಕಂಪೌಂಡ್ ನಿವಾಸಿ ನಿತಿನ್ ಪೂಜಾರಿ(36) ಆತ್ಮಹತ್ಯೆಗೈದ ಯುವಕ. ನಿತಿನ್ ಇಂದು ಮಧ್ಯಾಹ್ನ ಮನೆಯ ಕೋಣೆಯೊಳಗೆ ಸೇರಿದ್ದನೆನ್ನಲಾಗಿದೆ. ನೆರೆಯ ಮನೆಯಲ್ಲಿ ಬೀಡಿ ಕಟ್ಟುತ್ತಿದ್ದ ಆತನ ತಾಯಿ ಬಂದು ಕೋಣೆಯ ಬಾಗಿಲು ಬಡಿದಿದ್ದು ಬಾಗಿಲ ಎಡೆಯಿಂದ ನೋಡಿದಾಗ ಮಗ ಫ್ಯಾನಿಗೆ ನೇಣು ಬಿಗಿದ ವಿಚಾರ ತಿಳಿದಿದೆ.



ಮೃತ ನಿತಿನ್ ಡೆತ್ ನೋಟ್ ಒಂದನ್ನ ಬರೆದಿದ್ದು ಅದರಲ್ಲಿ ನನ್ನ ಸಾವಿಗೆ ಪ್ರವೀಣ್ ಶೆಟ್ಟಿ ಚೆಂಬುಗುಡ್ಡೆ ಎಂಬಾತ ನೇರ ಕಾರಣ. ಇವರಿಂದ ಮಾನಸಿಕವಾಗಿ ಮನನೊಂದು ಆತ್ಮ ಹತ್ಯೆ ಮಾಡಿಕೊಂಡಿರುತ್ತೇನೆ. ಇವರಿಗೆ ಕಠಿಣ ಶಿಕ್ಷೆಯನ್ನ ನೀಡಬೇಕಾಗಿ ವಿನಂತಿ ಎಂದು ಉಲ್ಲೇಖಿಸಿದ್ದಾರೆ.
ಮೃತ ನಿತಿನ್ ಈ ಮೊದಲು ಮಾಂಡೋವಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಈಗ ಸಿಕ್ಕಿದ ಸಣ್ಣ ಪುಟ್ಟ ಕೆಲಸಕ್ಕೆ ತೆರಳುತ್ತಿದ್ದನಂತೆ. ನಿತಿನ್ ಅಕ್ಕ, ಬಾವ, ಅಮ್ಮನನ್ನ ಅಗಲಿದ್ದಾರೆ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
36 year old commits suicide at Kapikad Thokottu in Mangalore, death note found. The deceased has been identified as Nithin Poojari. A death note alleging Praveen Sheety reason for his death.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm