ಬ್ರೇಕಿಂಗ್ ನ್ಯೂಸ್
21-06-23 06:58 pm Mangalore Correspondent ಕರಾವಳಿ
ಉಳ್ಳಾಲ, ಜೂ.21: ಯುವಕನೋರ್ವ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು, ಸತ್ಯನಾರಾಯಣ ಕಂಪೌಂಡ್ ನಲ್ಲಿ ನಡೆದಿದೆ.
ಕಾಪಿಕಾಡು, ಸತ್ಯನಾರಾಯಣ ಕಂಪೌಂಡ್ ನಿವಾಸಿ ನಿತಿನ್ ಪೂಜಾರಿ(36) ಆತ್ಮಹತ್ಯೆಗೈದ ಯುವಕ. ನಿತಿನ್ ಇಂದು ಮಧ್ಯಾಹ್ನ ಮನೆಯ ಕೋಣೆಯೊಳಗೆ ಸೇರಿದ್ದನೆನ್ನಲಾಗಿದೆ. ನೆರೆಯ ಮನೆಯಲ್ಲಿ ಬೀಡಿ ಕಟ್ಟುತ್ತಿದ್ದ ಆತನ ತಾಯಿ ಬಂದು ಕೋಣೆಯ ಬಾಗಿಲು ಬಡಿದಿದ್ದು ಬಾಗಿಲ ಎಡೆಯಿಂದ ನೋಡಿದಾಗ ಮಗ ಫ್ಯಾನಿಗೆ ನೇಣು ಬಿಗಿದ ವಿಚಾರ ತಿಳಿದಿದೆ.



ಮೃತ ನಿತಿನ್ ಡೆತ್ ನೋಟ್ ಒಂದನ್ನ ಬರೆದಿದ್ದು ಅದರಲ್ಲಿ ನನ್ನ ಸಾವಿಗೆ ಪ್ರವೀಣ್ ಶೆಟ್ಟಿ ಚೆಂಬುಗುಡ್ಡೆ ಎಂಬಾತ ನೇರ ಕಾರಣ. ಇವರಿಂದ ಮಾನಸಿಕವಾಗಿ ಮನನೊಂದು ಆತ್ಮ ಹತ್ಯೆ ಮಾಡಿಕೊಂಡಿರುತ್ತೇನೆ. ಇವರಿಗೆ ಕಠಿಣ ಶಿಕ್ಷೆಯನ್ನ ನೀಡಬೇಕಾಗಿ ವಿನಂತಿ ಎಂದು ಉಲ್ಲೇಖಿಸಿದ್ದಾರೆ.
ಮೃತ ನಿತಿನ್ ಈ ಮೊದಲು ಮಾಂಡೋವಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಈಗ ಸಿಕ್ಕಿದ ಸಣ್ಣ ಪುಟ್ಟ ಕೆಲಸಕ್ಕೆ ತೆರಳುತ್ತಿದ್ದನಂತೆ. ನಿತಿನ್ ಅಕ್ಕ, ಬಾವ, ಅಮ್ಮನನ್ನ ಅಗಲಿದ್ದಾರೆ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
36 year old commits suicide at Kapikad Thokottu in Mangalore, death note found. The deceased has been identified as Nithin Poojari. A death note alleging Praveen Sheety reason for his death.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm