ಬ್ರೇಕಿಂಗ್ ನ್ಯೂಸ್
01-11-20 07:52 pm Udupi Reporter ಕರಾವಳಿ
ಉಡುಪಿ, ನ.1: ಕುಕ್ಕೆಹಳ್ಳಿಯ ರಕ್ಷಿತಾ ನಾಯಕ್(19) ಸಂಶಯಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪ್ರಿಯಕರ ಕೊಲ್ಲೂರಿನ ಜಡ್ಕಲ್ ನಿವಾಸಿ ಪ್ರಶಾಂತ್ ಕುಂದರ್(24) ನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ರಕ್ಷಿತಾಳನ್ನು ಪ್ರೇಮಿಸುವ ನಾಟಕವಾಡಿ ಅತ್ಯಾಚಾರ ಎಸಗಿ, ಗರ್ಭಿಣಿ ಮಾಡಿದ್ದು, ನಂತರ ಆಕೆಯ ಅನುಮತಿ ಇಲ್ಲದೆ ಗರ್ಭಪಾತ ಮಾಡಿಸಿದ್ದ. ಮತ್ತು ಆಕೆ ಆತ್ಮಹತ್ಯೆ ಮಾಡುವಂತೆ ಪ್ರಚೋದನೆ ನೀಡಿರುವುದಾಗಿ ಮೃತಳ ತಂದೆ ಪ್ರಭಾಕರ ನಾಯಕ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ದೂರಿನ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ರಕ್ಷಿತಾ ಅ.24ರಂದು ಅಂಬಾಗಿಲಿನಲ್ಲಿರುವ ಬಾಡಿಗೆ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾಗಿದೆ. ಬಳಿಕ ಆಕೆಯನ್ನು ಪ್ರಶಾಂತ್ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪರಾರಿ ಯಾಗಿದ್ದನು. ಆದರೆ ಯುವತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಳು. ಸಾರ್ವಜನಿಕ ಕುತೂಹಲ ಕೆರಳಿಸಿದ್ದ ಪ್ರಕರಣದಲ್ಲಿ ಆರೋಪಿ ಪ್ರಶಾಂತ್ನನ್ನು ಉಡುಪಿ ನಗರ ಪೊಲೀಸರು ವಿಚಾರಣೆ ನಡೆಸಿ ಬಿಟ್ಟಿದ್ದರು. ಯುವತಿ ಕಡೆಯವರು ಸಂಶಯ ಪಡಿಸಿ ದೂರು ನೀಡದ ಕಾರಣ ಪೊಲೀಸರಿಗೆ ಪ್ರಕರಣ ದಾಖಲಿಸುವುದು ಸಾಧ್ಯವಾಗಿರಲಿಲ್ಲ. ಇದೀಗ ಯುವತಿ ತಂದೆಯೇ ಆರೋಪಿ ಪ್ರಶಾಂತ್ ಹೆಸರು ಉಲ್ಲೇಖಿಸಿ ದೂರು ನೀಡಿದ್ದು ಪೊಲೀಸರು ಆತನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
In connection to the mysterious death of Rakshitha Nayak boyfriend Prashanth Kunder has been arrestes by the Udupi Police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm