ಬ್ರೇಕಿಂಗ್ ನ್ಯೂಸ್
01-11-20 07:52 pm Udupi Reporter ಕರಾವಳಿ
ಉಡುಪಿ, ನ.1: ಕುಕ್ಕೆಹಳ್ಳಿಯ ರಕ್ಷಿತಾ ನಾಯಕ್(19) ಸಂಶಯಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪ್ರಿಯಕರ ಕೊಲ್ಲೂರಿನ ಜಡ್ಕಲ್ ನಿವಾಸಿ ಪ್ರಶಾಂತ್ ಕುಂದರ್(24) ನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ರಕ್ಷಿತಾಳನ್ನು ಪ್ರೇಮಿಸುವ ನಾಟಕವಾಡಿ ಅತ್ಯಾಚಾರ ಎಸಗಿ, ಗರ್ಭಿಣಿ ಮಾಡಿದ್ದು, ನಂತರ ಆಕೆಯ ಅನುಮತಿ ಇಲ್ಲದೆ ಗರ್ಭಪಾತ ಮಾಡಿಸಿದ್ದ. ಮತ್ತು ಆಕೆ ಆತ್ಮಹತ್ಯೆ ಮಾಡುವಂತೆ ಪ್ರಚೋದನೆ ನೀಡಿರುವುದಾಗಿ ಮೃತಳ ತಂದೆ ಪ್ರಭಾಕರ ನಾಯಕ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ದೂರಿನ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ರಕ್ಷಿತಾ ಅ.24ರಂದು ಅಂಬಾಗಿಲಿನಲ್ಲಿರುವ ಬಾಡಿಗೆ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾಗಿದೆ. ಬಳಿಕ ಆಕೆಯನ್ನು ಪ್ರಶಾಂತ್ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪರಾರಿ ಯಾಗಿದ್ದನು. ಆದರೆ ಯುವತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಳು. ಸಾರ್ವಜನಿಕ ಕುತೂಹಲ ಕೆರಳಿಸಿದ್ದ ಪ್ರಕರಣದಲ್ಲಿ ಆರೋಪಿ ಪ್ರಶಾಂತ್ನನ್ನು ಉಡುಪಿ ನಗರ ಪೊಲೀಸರು ವಿಚಾರಣೆ ನಡೆಸಿ ಬಿಟ್ಟಿದ್ದರು. ಯುವತಿ ಕಡೆಯವರು ಸಂಶಯ ಪಡಿಸಿ ದೂರು ನೀಡದ ಕಾರಣ ಪೊಲೀಸರಿಗೆ ಪ್ರಕರಣ ದಾಖಲಿಸುವುದು ಸಾಧ್ಯವಾಗಿರಲಿಲ್ಲ. ಇದೀಗ ಯುವತಿ ತಂದೆಯೇ ಆರೋಪಿ ಪ್ರಶಾಂತ್ ಹೆಸರು ಉಲ್ಲೇಖಿಸಿ ದೂರು ನೀಡಿದ್ದು ಪೊಲೀಸರು ಆತನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
In connection to the mysterious death of Rakshitha Nayak boyfriend Prashanth Kunder has been arrestes by the Udupi Police.
20-09-24 11:59 am
HK News Desk
Dinesh Gundu Rao: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ...
19-09-24 10:42 pm
BJP MLA Munirathna, honeytrap, Blackmail: ಏಡ್...
19-09-24 08:42 pm
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
19-09-24 09:51 pm
HK News Desk
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
19-09-24 11:12 pm
Mangalore Correspondent
Lokayukta, Kinnigoli, Crime: ಗುತ್ತಿಗೆದಾರರಿಂದ...
19-09-24 10:38 pm
Mangalore, Off roading, Car: 20-21ರಂದು ಮುಡಿಪಿ...
19-09-24 09:08 pm
By elections, Kota Srinivas Poojary; ಕೋಟರಿಂದ...
19-09-24 04:53 pm
Mcc elections, Manoj Kumar mayor: ಮಂಗಳೂರು ಪಾಲ...
19-09-24 03:39 pm
20-09-24 11:55 am
HK News Desk
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am