ಬ್ರೇಕಿಂಗ್ ನ್ಯೂಸ್
22-06-23 09:50 pm Mangalore Correspondent ಕರಾವಳಿ
ಮಂಗಳೂರು, ಜೂನ್ 22: ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಬಲಪಂಥೀಯ ಲೇಖಕ, ಭಾಷಣಗಾರ ಶ್ರೀಕಾಂತ್ ಶೆಟ್ಟಿ ಕಾರ್ಕಳ ಅವರನ್ನು ಕರೆಸಿರುವುದಕ್ಕೆ ಎನ್ಎಸ್ ಯುಐ ವಿದ್ಯಾರ್ಥಿ ಸಂಘಟನೆ ವಿರೋಧ ವ್ಯಕ್ತಪಡಿಸಿದ್ದಲ್ಲದೆ, ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುವ ಬೆದರಿಕೆ ಒಡ್ಡಿದ್ದರಿಂದ ಜೂನ್ 23ರಂದು ನಡೆಯುವ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನೇ ರದ್ದುಪಡಿಸಲಾಗಿದೆ.
ಜೂನ್ 23ರಂದು ಬೆಳಗ್ಗೆ 9 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಗೆ ಕಾಲೇಜಿನ ವಿದ್ಯಾರ್ಥಿ ಘಟಕದವರು ಶ್ರೀಕಾಂತ್ ಶೆಟ್ಟಿಯನ್ನು ಕರೆಸಿದ್ದರು. ಸರಕಾರಿ ಕಾಲೇಜಿನ ಕಾರ್ಯಕ್ರಮಕ್ಕೆ ಬಲಪಂಥೀಯ ಭಾಷಣಗಾರ ಬರುವುದಕ್ಕೆ ಎನ್ಎಸ್ ಯುಐ ವಿದ್ಯಾರ್ಥಿ ಸಂಘಟನೆಯವರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಪೊಲೀಸ್ ಕಮಿಷನರ್ ಮತ್ತು ಮಂಗಳೂರು ವಿವಿಯ ಕುಲಪತಿ ಜಯರಾಜ್ ಅಮೀನ್ ಅವರಿಗೆ ದೂರನ್ನು ನೀಡಿದ್ದರು.



ದೂರಿನ ಹಿನ್ನೆಲೆಯಲ್ಲಿ ಗೊಂದಲಕ್ಕೆ ಆಸ್ಪದ ಆಗದಂತೆ ಕಾಲೇಜಿನ ಪ್ರಿನ್ಸಿಪಾಲ್ ಅನಸೂಯ ರೈ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಿದ್ದಾರೆ. ಅಲ್ಲದೆ, ಜೂನ್ 24ರ ಶನಿವಾರ ನಡೆಯಬೇಕಿದ್ದ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮವನ್ನೂ ಮುಂದೂಡಿದ್ದು, ಈ ಬಗ್ಗೆ ಪ್ರಕಟಣೆ ನೀಡಿದ್ದಾರೆ. ಶುಕ್ರವಾರ ಮತ್ತು ಶನಿವಾರ ಎಂದಿನಂತೆ ಕಾಲೇಜು ತರಗತಿಗಳು ನಡೆಯಲಿದ್ದು ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಬರುವಂತೆ ಸೂಚನೆ ನೀಡಿದ್ದಾರೆ.
Shrikanth shetty to speech at Mangalore University, Congress NSUI threatens of Ghearo, police cancel program as NSUI alleges that there will be a provocative speech by Shrikanth shetty.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
18-05-26 10:47 pm
HK News Desk
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm