ಬ್ರೇಕಿಂಗ್ ನ್ಯೂಸ್
25-06-23 01:11 pm Mangalore Correspondent ಕರಾವಳಿ
ಬೆಳ್ತಂಗಡಿ, ಜೂನ್ 25: ಕನ್ನಡಿಗ ಕೆಎಲ್ ರಾಹುಲ್ ತಮ್ಮ ಹುಟ್ಟೂರು ಮಂಗಳೂರಿನ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ಆ ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಹೆಗ್ಗಡೆಯವರ ಜೊತೆ ಕೆಲ ಕಾಲ ರಾಹುಲ್ ಮಾತುಕತೆ ನಡೆಸಿದ್ದು, ಬಳಿಕ ಧರ್ಮಾಧಿಕಾರಿಗಳಾದ ಹೆಗ್ಗಡೆಯವರ ಆಶೀರ್ವಾದ ಪಡೆದಿದ್ದಾರೆ. ಜೊತೆಗೆ ಹೆಗ್ಗಡೆಯವರ ಕುಟುಂಬಸ್ಥರನ್ನು ಭೇಟಿಯಾಗಿ ಆತ್ಮೀಯ ಚರ್ಚೆ ನಡೆಸಿದ್ದಾರೆ.
ಈ ವೇಳೆ ರಾಹುಲ್ಗೆ ಗೋವಿನ ಕಂಚಿನ ಪ್ರತಿಮೆ ನೀಡಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಆಶೀರ್ವದಿಸಿದ್ದಾರೆ. ಜೊತೆಗೆ ಶಾಲು ಹೊದಿಸಿ ಬೆಳ್ಳಿ ನಾಣ್ಯ ನೀಡಿದ್ದಾರೆ.

ಐಪಿಎಲ್ ವೇಳೆ ಗಾಯಗೊಂಡಿದ್ದ ಕೆಎಲ್ ರಾಹುಲ್ ಬಳಿಕ ಲಂಡನ್ ನಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಸದ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಮುಂದಿನ ಏಷ್ಯಾಕಪ್ ವೇಳೆಗೆ ಅವರು ತಂಡ ಸೇರುವ ನಿರೀಕ್ಷೆಯಿದೆ.
ಮಂಗಳೂರು ಮೂಲದ ಕ್ರಿಕೆಟಿಗ ರಾಹುಲ್ ಕೆಲವೇ ತಿಂಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಭೇಟಿ ನೀಡಿದ್ದರು.
Cricketer KL Rahul visits Dharmasthala Temple in Mangalore, offers special pooja. Also he had talks with Dr Veerendra Heggade and his family.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm