ಬ್ರೇಕಿಂಗ್ ನ್ಯೂಸ್
28-06-23 04:52 pm Mangalore Correspondent ಕರಾವಳಿ
ಸುಳ್ಯ, ಜೂನ್ 28: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡ ನಾಲ್ವರು ಆರೋಪಿಗಳು ಜೂನ್ 30ರ ಒಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಎನ್ಐಎ ವಾರ್ನಿಂಗ್ ಮಾಡಿದೆ.
ಜೂನ್ 30ರ ಒಳಗೆ ಶರಣಾಗದಿದ್ದರೆ ಆರೋಪಿಗಳಿಗೆ ಸಂಬಂಧಪಟ್ಟ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗುವುದು ಎಂದು ಎನ್ಐಎ ಅಧಿಕಾರಿಗಳು ವಾರ್ನ್ ಮಾಡಿದ್ದಾರೆ. ಸುಳ್ಯದಲ್ಲಿ ಈ ಬಗ್ಗೆ ಪೊಲೀಸರು ಮೈಕ್ ಮೂಲಕ ಪ್ರಚಾರ ನಡೆಸಿದ್ದಾರೆ.



ಈಗಾಗಲೇ ಆರೋಪಿಗಳ ಸುಳಿವು ಕೊಟ್ಟಲ್ಲಿ ತಲಾ ಐದು ಲಕ್ಷ ನಗದು ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿದ್ದು ಎನೌನ್ಸ್ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಸುಳ್ಯದ ಕಲ್ಲುಮುಟ್ಲು ಎಂಬಲ್ಲಿ ವಾಸವಿದ್ದ ಉಮ್ಮರ್ ಫಾರೂಕ್ ಮತ್ತು ಮುಸ್ತಾಫ ಮನೆಗೆ ಎನ್ಐಎ ಅಧಿಕಾರಿಗಳು ನೋಟಿಸ್ ಅಂಟಿಸಿದ್ದಾರೆ. ಆರೋಪಿಗಳ ಮನೆ ಗೋಡೆಗೆ ಎನ್ಐಎ ನ್ಯಾಯಾಲಯದ ಆದೇಶ ಪ್ರತಿಯನ್ನೂ ಅಂಟಿಸಿದ್ದಾರೆ.
ಇನ್ನೆರೆಡೇ ದಿನದಲ್ಲಿ ಆರೋಪಿಗಳು ಶರಣಾಗುವಂತೆ ಎನ್ಐಎ ಸೂಚನೆ ನೀಡಿದ್ದು ಇಲ್ಲದೇ ಇದ್ದರೆ ಯುಪಿ ಮಾದರಿಯಲ್ಲಿ ಆಸ್ತಿಯನ್ನು ಮುಟ್ಟುಗೋಲು ಹಾಕಲು ಮುಂದಾಗಿದೆ.
Praveen Nattaru Murder, Police issue last warning, Accused’s houses to be seized if they fail to surrender by Jun 30. Officials were seen announcing on loudspeakers on an auto-rickshaw in Sullia town that houses the accused will be seized if they do not surrender before June 30.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
18-05-26 10:47 pm
HK News Desk
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm