ಬ್ರೇಕಿಂಗ್ ನ್ಯೂಸ್
28-06-23 04:52 pm Mangalore Correspondent ಕರಾವಳಿ
ಸುಳ್ಯ, ಜೂನ್ 28: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡ ನಾಲ್ವರು ಆರೋಪಿಗಳು ಜೂನ್ 30ರ ಒಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಎನ್ಐಎ ವಾರ್ನಿಂಗ್ ಮಾಡಿದೆ.
ಜೂನ್ 30ರ ಒಳಗೆ ಶರಣಾಗದಿದ್ದರೆ ಆರೋಪಿಗಳಿಗೆ ಸಂಬಂಧಪಟ್ಟ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗುವುದು ಎಂದು ಎನ್ಐಎ ಅಧಿಕಾರಿಗಳು ವಾರ್ನ್ ಮಾಡಿದ್ದಾರೆ. ಸುಳ್ಯದಲ್ಲಿ ಈ ಬಗ್ಗೆ ಪೊಲೀಸರು ಮೈಕ್ ಮೂಲಕ ಪ್ರಚಾರ ನಡೆಸಿದ್ದಾರೆ.
ಈಗಾಗಲೇ ಆರೋಪಿಗಳ ಸುಳಿವು ಕೊಟ್ಟಲ್ಲಿ ತಲಾ ಐದು ಲಕ್ಷ ನಗದು ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿದ್ದು ಎನೌನ್ಸ್ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಸುಳ್ಯದ ಕಲ್ಲುಮುಟ್ಲು ಎಂಬಲ್ಲಿ ವಾಸವಿದ್ದ ಉಮ್ಮರ್ ಫಾರೂಕ್ ಮತ್ತು ಮುಸ್ತಾಫ ಮನೆಗೆ ಎನ್ಐಎ ಅಧಿಕಾರಿಗಳು ನೋಟಿಸ್ ಅಂಟಿಸಿದ್ದಾರೆ. ಆರೋಪಿಗಳ ಮನೆ ಗೋಡೆಗೆ ಎನ್ಐಎ ನ್ಯಾಯಾಲಯದ ಆದೇಶ ಪ್ರತಿಯನ್ನೂ ಅಂಟಿಸಿದ್ದಾರೆ.
ಇನ್ನೆರೆಡೇ ದಿನದಲ್ಲಿ ಆರೋಪಿಗಳು ಶರಣಾಗುವಂತೆ ಎನ್ಐಎ ಸೂಚನೆ ನೀಡಿದ್ದು ಇಲ್ಲದೇ ಇದ್ದರೆ ಯುಪಿ ಮಾದರಿಯಲ್ಲಿ ಆಸ್ತಿಯನ್ನು ಮುಟ್ಟುಗೋಲು ಹಾಕಲು ಮುಂದಾಗಿದೆ.
Praveen Nattaru Murder, Police issue last warning, Accused’s houses to be seized if they fail to surrender by Jun 30. Officials were seen announcing on loudspeakers on an auto-rickshaw in Sullia town that houses the accused will be seized if they do not surrender before June 30.
19-07-25 03:05 pm
Bangalore Correspondent
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 10:01 pm
Mangalore Correspondent
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
Yakshagana Pataala Venkataramana Bhat: ಯಕ್ಷಗಾ...
19-07-25 02:32 pm
19-07-25 09:25 pm
Mangalore Correspondent
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am