ಬ್ರೇಕಿಂಗ್ ನ್ಯೂಸ್
29-06-23 04:23 pm Mangalore Correspondent ಕರಾವಳಿ
ಮಂಗಳೂರು, ಜೂನ್ 29: ಪದವಿ ಕಲಿತ ಯುವಕರಿಗೆ ರಾಜಕೀಯ ಕ್ಷೇತ್ರದ ಬಗ್ಗೆ ತಿಳಿದುಕೊಳ್ಳಲು ಸೂಕ್ತ ತರಬೇತಿ ಕೇಂದ್ರಗಳು ಇಲ್ಲ. ಹಾಗಾಗಿ ರಾಜಕೀಯ ಕ್ಷೇತ್ರದ ತರಬೇತಿ ಸಂಸ್ಥೆ ಪ್ರಾರಂಭಿಸುವ ಯೋಜನೆ ಇದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಈ ಯೋಜನೆ ಜಾರಿ ಮಾಡಲಿದ್ದೇವೆ. ಸದ್ಯ ಪುಣೆಯಲ್ಲಿ ಮಾತ್ರ ಈ ರೀತಿಯ ತರಬೇತಿ ಸಂಸ್ಥೆ ಇದೆ, ಅವರ ಜೊತೆ ಚರ್ಚಿಸಿ ಒಂದು ವರ್ಷದ ಕೋರ್ಸ್ ಆರಂಭಿಸಲಿದ್ದೇವೆ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಅರಿವು, ರಾಜಕೀಯ, ಸರಕಾರಿ ವ್ಯವಸ್ಥೆ ಬಗ್ಗೆ ಅರಿವು ಮೂಡಿಸುವ ಉದ್ದೇಶ ಮತ್ತು ಆಸಕ್ತರಿಗೆ ತರಬೇತಿ ನೀಡುವ ಉದ್ದೇಶದಿಂದ ಸಂಸ್ಥೆ ಆರಂಭಿಸಲಾಗುವುದು. ಪದವಿ ಮುಗಿಸಿದವರು ಆರು ತಿಂಗಳು ತರಬೇತಿ, ನಂತರದ ಆರು ತಿಂಗಳು ಇಂಟರ್ನ್ ಶಿಪ್ ಪಡೆಯಲು ಅವಕಾಶ ಇರುತ್ತದೆ. ಕೇವಲ ಎಂಎಲ್ ಎ, ಎಂಪಿ ಆಗೋದಷ್ಟೇ ಮುಖ್ಯ ಅಲ್ಲ. ರಾಜಕೀಯ ಕ್ಷೇತ್ರಕ್ಕೆ ಬರುವವರು ಮೊದಲಾಗಿ ಈ ತರಬೇತಿ ಪಡೆದಲ್ಲಿ ಸುಲಭವಾಗಿ ಮೇಲಕ್ಕೇರಲು ಸಾಧ್ಯವಾಗುತ್ತದೆ.
ನಾವು ರಾಜಕೀಯಕ್ಕೆ ಬರುವಾಗ ಇಂತಹ ತರಬೇತಿಗೆ ಅವಕಾಶ ಇರಲಿಲ್ಲ. ಇಂತಹ ತರಬೇತಿ ಪಡೆದಲ್ಲಿ ಸರ್ಕಾರೇತರ ಎನ್ ಜಿಓ ಸಂಸ್ಥೆ ಆರಂಭಿಸಬಹುದು. ಸರ್ಕಾರಿ ನೌಕರನಾಗಿ ಸೇರಬಹುದು. ಶಾಸಕರ ಜೊತೆಗೆ ಕೆಲಸ ಮಾಡಬಹುದು. ಮುಂದಿನ ದಿನಗಳಲ್ಲಿ ಇದರಿಂದ ಬಹಳಷ್ಟು ಪ್ರಯೋಜನ ಸಿಗಲಿದೆ ಎಂದು ಹೇಳಿದ ಖಾದರ್, ರಾಜ್ಯದ ಪ್ರಮುಖ ಕೇಂದ್ರದಲ್ಲೇ ಸಂಸ್ಥೆಯನ್ನು ಸ್ಥಾಪಿಸಲಾಗುವುದು. ಇದಕ್ಕೆ ಸಿಲೇಬಸ್ ಇರಲಿದೆ, ಫುಲ್ ಟೈಮ್ ಉಪನ್ಯಾಸಕರು ಇರ್ತಾರೆ. ಮಧ್ಯೆ ರಾಜಕೀಯ ನಾಯಕರು, ಮುತ್ಸದ್ದಿಗಳು ಬಂದು ತರಬೇತಿ ಕೊಡ್ತಾರೆ. ತರಬೇತಿ ಪಡೆದವರು ಮುಂದೆ ಒಳ್ಳೆಯ ನಾಯಕನಾಗಲು ಅವಕಾಶ ಇರುತ್ತದೆ ಎಂದು ಹೇಳಿದರು.
“Youth who have completed degree courses and are interested in politics will be trained through a one-year course at Karnataka Political Training Institute”, said the Speaker of Karnataka Legislative Assembly U T Khader during a press meet held at the Eden Club here, on June 29.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm