ಬ್ರೇಕಿಂಗ್ ನ್ಯೂಸ್
29-06-23 08:20 pm Mangalore Correspondent ಕರಾವಳಿ
ಉಳ್ಳಾಲ, ಜೂ.29: ಈದ್ ರಜೆ ಪ್ರಯುಕ್ತ ಬೆಂಗಳೂರಿನಿಂದ ಉಳ್ಳಾಲ ದರ್ಗಾಕ್ಕೆ ಬಂದಿದ್ದ ಮೂವರು ಯುವಕರು ಸಮುದ್ರ ವಿಹಾರಕ್ಕೆ ತೆರಳಿದ್ದ ವೇಳೆ ನೀರು ಪಾಲಾಗುತ್ತಿದ್ದ ಓರ್ವನನ್ನ ಸ್ಥಳೀಯ ಶಿವಾಜಿ ಜೀವರಕ್ಷಕ ದಳದ ಸದಸ್ಯರು ರಕ್ಷಿಸಿದ್ದಾರೆ.
ಬೆಂಗಳೂರಿನ ಯಶವಂತಪುರ ನಿವಾಸಿ ನಿಝಾಮ್ (35) ಎಂಬಾತನನ್ನು ರಕ್ಷಿಸಲಾಗಿದೆ. ಮೊಗವೀರಪಟ್ಣದ ಶಿವಾಜಿ ಜೀವರಕ್ಷಕ ದಳದ ವಿಕ್ರಮ್ ಪುತ್ರನ್, ಶ್ರವಣ್, ದೀಕ್ಷಿತ್ ಬಂಗೇರ, ದೀಕ್ಷಿತ್ ಚಂದನ್, ನಿಶಾಂತ್, ರಕ್ಷಿತ್ ಬಂಗೇರ, ರವಿ ಕಾಂಚನ್ ಸೇರಿ ನಿಝಾಮನ್ನು ರಕ್ಷಿಸಿದ್ದಾರೆ.
ಬಕ್ರೀದ್ ಹಬ್ಬದ ರಜೆಯ ನಿಮಿತ್ತ ಬೆಂಗಳೂರಿನಿಂದ ಮೂವರು ಸ್ನೇಹಿತರು ದರ್ಗಾ ದರ್ಶನಕ್ಕೆಂದು ಬಂದಿದ್ದರು. ಅಲ್ಲಿಂದ ಮೂವರು ಉಳ್ಳಾಲ ಬೀಚ್ ನಲ್ಲಿ ಸಮುದ್ರ ವಿಹಾರಕ್ಕೆಂದು ಬಂದಿದ್ದರು. ಸಮುದ್ರದಲ್ಲಿ ಅಲೆಗಳ ರಭಸ ಹೆಚ್ಚಿದ್ದು, ಸಮುದ್ರ ತೀರದಲ್ಲಿ ನೀರಾಟವಾಡುತ್ತಿದ್ದ ಮೂವರ ಪೈಕಿ ನಿಝಾಮ್ ಅಲೆಗಳ ನಡುವೆ ಸಿಲುಕಿ ಸಮುದ್ರಪಾಲಾಗಿದ್ದ. ತಕ್ಷಣ ಸ್ಥಳದಲ್ಲಿದ್ದ ಶಿವಾಜಿ ಜೀವರಕ್ಷಕ ತಂಡದ ಸದಸ್ಯರು ಗಮನಿಸಿ ಭಾರೀ ಗಾತ್ರದ ಅಲೆಗಳ ನಡುವೆ ಈಜಿಕೊಂಡು ನಿಝಾಂನನ್ನು ರಕ್ಷಿಸಿದ್ದಾರೆ. ಉಳ್ಳಾಲ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
Mangalore Three from Bangalore about to drown in ullal beach rescued by shivaji lifegaurds. Three youths from Bangalore who came on ocassion of Bakrid were swimming in ullal beach after which they were about to drown.
19-07-25 03:05 pm
Bangalore Correspondent
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 10:01 pm
Mangalore Correspondent
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
Yakshagana Pataala Venkataramana Bhat: ಯಕ್ಷಗಾ...
19-07-25 02:32 pm
19-07-25 09:25 pm
Mangalore Correspondent
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am