ಬ್ರೇಕಿಂಗ್ ನ್ಯೂಸ್
02-11-20 05:41 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 02: ಮಂಗಳೂರಿನ ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನವನ್ನು ನೋಡಿದಂಗೆ ಆಗುತ್ತದೆ. ಉಳ್ಳಾಲ ಪಾಕಿಸ್ತಾನವೇ ಅಲ್ವಾ..? ಅದು ಬೇರೆ ಆಗೋಕೆ ಸಾಧ್ಯ ಇದೆಯಾ..? ಅನೇಕ ಕಡೆ ಪಾಕಿಸ್ತಾನ ನಿರ್ಮಾಣ ಆಗಿದೆ, ಆಗುತ್ತಿವೆ ಎನ್ನುವ ಮೂಲಕ ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ವಿವಾದ ಸೃಷ್ಟಿಸಿದ್ದಾರೆ.
ತಲಪಾಡಿ ಬಳಿಯ ಕಿನ್ಯಾದಲ್ಲಿ ನಡೆದ ಕಾರ್ಯಕ್ರಮದರಲ್ಲಿ ಮಾತನಾಡಿದ ಅವರು, ಮನೆಯಲ್ಲಿ ಒಂದೇ ಮಗುವಿದ್ದಾಗ ಆ ಮಗುವಿಗೆ ಅಣ್ಣ, ತಮ್ಮ, ಅಕ್ಕ, ತಂಗಿ ಯಾರೂ ಇರಲ್ಲ. ಆ ಮಗು ಸ್ವಾರ್ಥಿಯಾಗುತ್ತದೆ. ಮನೆಯಲ್ಲಿ ಮಕ್ಕಳು ಹೆಚ್ಚಿದಷ್ಟು ಆನಂದ, ಖುಷಿ ಹೆಚ್ಚಾಗಿರುತ್ತದೆ. ಇದೀಗ ಹಿಂದೂ ಸಮಾಜದಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಕಿನ್ಯಾದಲ್ಲಿ ಕೇಳಿ, ಸುತ್ತಲೂ ಯಾರಿದ್ದಾರೆ ಅಂತ.. ಪ್ರಶ್ನೆ ಮಾಡಿದ್ರು.
ಅಲ್ಲದೇ ಉಳ್ಳಾಲದ ಬಗ್ಗೆ ನಾನೇನು ಹೇಳಬೇಕಾಗಿಲ್ಲ. ಅಲ್ಲಿ ಹೋದರೆ ಪಾಕಿಸ್ತಾನವನ್ನು ನೋಡಿದಂತೆ ಆಗುತ್ತದೆ. ಹಿಂದುಗಳ ಸಂಖ್ಯೆ ಕಡಿನೆಯಾದರೆ ಆಗ ನಮ್ಮ ದೇವಸ್ಥಾನವನ್ನು ಉಳಿಸುವವರು ಯಾರು..? ನಮ್ಮ ಸಂಪ್ರದಾಯ, ಸಂಸ್ಕೃತಿಯನ್ನು ಉಳಿಸುವವರು ಯಾರು..? ಪಾಕಿಸ್ತಾನ ಯಾಕಾಯಿತು..? ನಮ್ಮವರ ಸಂಖ್ಯೆ ಕಡಿಮೆ ಆಗಿತ್ತು. ಅವರ ಸಂಖ್ಯೆ ಹೆಚ್ಚಾಗಿತ್ತು. ಹೀಗಾಗಿ ಪಾಕಿಸ್ತಾನ, ಬಾಂಗ್ಲಾದೇಶ ನಿರ್ಮಾಣವಾಯಿತು, ಈಗ ನಮ್ಮಲ್ಲೇ ಪಾಕಿಸ್ತಾನಗಳು ನಿರ್ಮಾಣ ಆಗುತ್ತಿವೆ ಎಂದು ಹೇಳಿದ್ದಾರೆ.
Video:
Going to ullal is going to Pakistan states Dr Kalladka Prabhakar Bhat during his speech in Talapady, Mangalore here on 2 November, Monday, 2020. The video of this has gone viral on social media:
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm