ಬ್ರೇಕಿಂಗ್ ನ್ಯೂಸ್
02-11-20 05:41 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 02: ಮಂಗಳೂರಿನ ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನವನ್ನು ನೋಡಿದಂಗೆ ಆಗುತ್ತದೆ. ಉಳ್ಳಾಲ ಪಾಕಿಸ್ತಾನವೇ ಅಲ್ವಾ..? ಅದು ಬೇರೆ ಆಗೋಕೆ ಸಾಧ್ಯ ಇದೆಯಾ..? ಅನೇಕ ಕಡೆ ಪಾಕಿಸ್ತಾನ ನಿರ್ಮಾಣ ಆಗಿದೆ, ಆಗುತ್ತಿವೆ ಎನ್ನುವ ಮೂಲಕ ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ವಿವಾದ ಸೃಷ್ಟಿಸಿದ್ದಾರೆ.
ತಲಪಾಡಿ ಬಳಿಯ ಕಿನ್ಯಾದಲ್ಲಿ ನಡೆದ ಕಾರ್ಯಕ್ರಮದರಲ್ಲಿ ಮಾತನಾಡಿದ ಅವರು, ಮನೆಯಲ್ಲಿ ಒಂದೇ ಮಗುವಿದ್ದಾಗ ಆ ಮಗುವಿಗೆ ಅಣ್ಣ, ತಮ್ಮ, ಅಕ್ಕ, ತಂಗಿ ಯಾರೂ ಇರಲ್ಲ. ಆ ಮಗು ಸ್ವಾರ್ಥಿಯಾಗುತ್ತದೆ. ಮನೆಯಲ್ಲಿ ಮಕ್ಕಳು ಹೆಚ್ಚಿದಷ್ಟು ಆನಂದ, ಖುಷಿ ಹೆಚ್ಚಾಗಿರುತ್ತದೆ. ಇದೀಗ ಹಿಂದೂ ಸಮಾಜದಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಕಿನ್ಯಾದಲ್ಲಿ ಕೇಳಿ, ಸುತ್ತಲೂ ಯಾರಿದ್ದಾರೆ ಅಂತ.. ಪ್ರಶ್ನೆ ಮಾಡಿದ್ರು.
ಅಲ್ಲದೇ ಉಳ್ಳಾಲದ ಬಗ್ಗೆ ನಾನೇನು ಹೇಳಬೇಕಾಗಿಲ್ಲ. ಅಲ್ಲಿ ಹೋದರೆ ಪಾಕಿಸ್ತಾನವನ್ನು ನೋಡಿದಂತೆ ಆಗುತ್ತದೆ. ಹಿಂದುಗಳ ಸಂಖ್ಯೆ ಕಡಿನೆಯಾದರೆ ಆಗ ನಮ್ಮ ದೇವಸ್ಥಾನವನ್ನು ಉಳಿಸುವವರು ಯಾರು..? ನಮ್ಮ ಸಂಪ್ರದಾಯ, ಸಂಸ್ಕೃತಿಯನ್ನು ಉಳಿಸುವವರು ಯಾರು..? ಪಾಕಿಸ್ತಾನ ಯಾಕಾಯಿತು..? ನಮ್ಮವರ ಸಂಖ್ಯೆ ಕಡಿಮೆ ಆಗಿತ್ತು. ಅವರ ಸಂಖ್ಯೆ ಹೆಚ್ಚಾಗಿತ್ತು. ಹೀಗಾಗಿ ಪಾಕಿಸ್ತಾನ, ಬಾಂಗ್ಲಾದೇಶ ನಿರ್ಮಾಣವಾಯಿತು, ಈಗ ನಮ್ಮಲ್ಲೇ ಪಾಕಿಸ್ತಾನಗಳು ನಿರ್ಮಾಣ ಆಗುತ್ತಿವೆ ಎಂದು ಹೇಳಿದ್ದಾರೆ.
Video:
Going to ullal is going to Pakistan states Dr Kalladka Prabhakar Bhat during his speech in Talapady, Mangalore here on 2 November, Monday, 2020. The video of this has gone viral on social media:
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm