ಬ್ರೇಕಿಂಗ್ ನ್ಯೂಸ್
30-06-23 07:06 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 30: ವಸತಿ ಸಮುಚ್ಚಯದ ಮೂರನೇ ಮಹಡಿಯಲ್ಲಿ ಡಿಶ್ ರಿಪೇರಿ ಮಾಡುತ್ತಿದ್ದ ಯುವಕನೊಬ್ಬ ಆಯತಪ್ಪಿ ಹೊರಕ್ಕೆ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಶುಕ್ರವಾರ ಬಿಸಿ ರೋಡ್ - ಕೈಕಂಬದಲ್ಲಿ ಸಂಭವಿಸಿದೆ.
ಬಿಸಿ ರೋಡ್ ಬಳಿಯ ಆಚಾರಿಪಲ್ಕೆ ನಿವಾಸಿ ಯತೀಶ್(32) ಮೃತಪಟ್ಟ ಯುವಕ. ಯತೀಶ್ ಅವರು ಶುಕ್ರವಾರ ಮಧ್ಯಾಹ್ನ ಕೈಕಂಬದ ಅಪಾರ್ಟ್ಮೆಂಟ್ ಮೂರನೇ ಮಹಡಿಯಲ್ಲಿ ಡಿಶ್ ರಿಪೇರಿ ಮಾಡುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಹೊರಕ್ಕೆ ಬಿದ್ದಿದ್ದಾರೆ. ಕಟ್ಟಡದ ಹೊರಗೆ ಇದ್ದ ಬಾವಿಯ ಮೇಲಿನ ಕಬ್ಬಿಣದ ರಕ್ಷಣಾ ಬೇಲಿಯ ಮೇಲೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಅಂಬ್ಯುಲೆನ್ಸ್ ಮೂಲಕ ಮಂಗಳೂರಿನ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ತಲೆಗೆ ಗಂಭೀರ ಗಾಯವಾಗಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.
A 32-year-old dish technician died after he lost his balance and fell down from the third floor of an apartment building resulting in severe head injury here on Friday, June 30. The deceased is identified as Yathish a resident of Acharipalke.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm