ಬ್ರೇಕಿಂಗ್ ನ್ಯೂಸ್
02-07-23 11:59 am Mangalore Correspondent ಕರಾವಳಿ
ಬಂಟ್ವಾಳ, ಜುಲೈ 2: ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಮೃತಪಟ್ಟು, ಪತ್ನಿ ಗಂಭೀರವಾಗಿರುವ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೊಡಾಜೆ ಬಾಕಿಲ ಎಂಬಲ್ಲಿ ನಡೆದಿದೆ .
ಅನಂತಾಡಿ ಬಾಕಿಲ ನಿವಾಸಿ ಬಸ್ ಚಾಲಕ ಪ್ರತಾಪ್ ಹಾಗೂ ಆತನ ಪತ್ನಿ ವೀಣಾ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದವರು. ಪ್ರತಾಪ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮನೆಯಲ್ಲಿ ಇಬ್ಬರು ಆತ್ಮಹತ್ಯೆ ಯತ್ನಿಸಿದ್ದು ಘಟನೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಇವರಿಗೆ ಐದು ವರ್ಷದ ಅವಳಿ ಜವಳಿ ಮಕ್ಕಳಿದ್ದಾರೆ. ಎದುರು ಮನೆಯಲ್ಲಿದ್ದ ಮಕ್ಕಳು ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದ್ದು ಕೂಡಲೇ ನೆರೆಮನೆಯವರಿಗೆ ತಿಳಿಸಿದ್ದಾರೆ.
ಕೂಡಲೇ ಇವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪ್ರತಾಪ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆ ವೀಣಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕೊಂಡೊಯ್ಯಲಾಗಿದೆ ಎಂದು ತಿಳಿಸಿದ್ದಾರೆ.
ಸ್ಥಳಕ್ಕೆ ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Married couple attempt to suicide in Vitla, husband dies without responding to treatment. A couple tried to ends their lives at Bakila here near Kodaje, under Vittal police station limits on Saturday July 1 evening.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm