ಬ್ರೇಕಿಂಗ್ ನ್ಯೂಸ್
03-07-23 05:55 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ಮಂಗಳೂರು ನಗರದಲ್ಲಿ ಭಾರೀ ಮಳೆಯಾಗಿದ್ದು ರಸ್ತೆಗಳಲ್ಲಿ ಮಳೆ ನೀರು ಶೇಖರಗೊಂಡು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಪಂಪ್ವೆಲ್ ಮೇಲ್ಸೇತುವೆ ಅಡಿಭಾಗದಲ್ಲಿ ನೀರು ತುಂಬಿಕೊಂಡಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ.
ಪಂಪ್ವೆಲ್ ಮೇಲ್ಸೇತುವೆಯಲ್ಲಿ ಪ್ರತಿ ಬಾರಿ ಮಳೆಗಾಲದಲ್ಲಿ ತೊಂದರೆ ಎದುರಾಗುತ್ತದೆ. ಮಂಗಳೂರು ನಗರಕ್ಕೆ ಎಂಟ್ರಿ ಕೊಡುವ ಜಾಗದಲ್ಲೇ ನಾಲ್ಕು ಕಡೆಯಿಂದ ಸೇರುವ ಮಳೆನೀರು ಕಾಲುವೆಯಲ್ಲಿ ಹರಿಯಲು ಸಾಧ್ಯವಾಗದೆ ರಸ್ತೆಗೆ ಬಂದು ನಿಂತಿದೆ. ಸೇತುವೆ ಅಡಿಭಾಗದಲ್ಲಿ ಭಾರೀ ಪ್ರಮಾಣದ ನೀರು ನಿಂತಿದ್ದು ವಾಹನಗಳು ಅತ್ತಿತ್ತ ಸಾಗಲು ಸಾಧ್ಯವಾಗದೆ ಸಿಕ್ಕಿಬಿದ್ದಿವೆ.









ಸೋಮವಾರ ಮಧ್ಯಾಹ್ನ 3 ಗಂಟೆಯಿಂದ ಜಡಿಮಳೆ ಆಗಿದ್ದು ನಗರದ ಎಲ್ಲ ಕಡೆ ರಸ್ತೆಯಲ್ಲಿ ಪೂರ್ತಿ ನೀರು ತುಂಬಿಕೊಂಡಿದೆ. ಸಂಜೆಯ ವೇಳೆಗೆ, ಮಳೆನೀರು ಪಂಪ್ವೆಲ್ ಸೇತುವೆಯ ಅಡಿಭಾಗವನ್ನು ಆವರಿಸಿದ್ದು ವಾಹನಗಳು ರಸ್ತೆಯ ಇಕ್ಕೆಲಗಳಲ್ಲಿ ಸಾಲುಗಟ್ಟಿ ನಿಂತಿವೆ. ಕೆಲವು ವಾಹನಗಳು ನೀರಿನಲ್ಲಿ ಸಾಗಲೆತ್ನಿಸಿ ಸಿಕ್ಕಿಬಿದ್ದಿವೆ. ಮಂಗಳೂರು ನಗರ ಭಾಗದಿಂದ ತಲಪಾಡಿ, ತೊಕ್ಕೊಟ್ಟು, ಬಿಸಿ ರೋಡ್ ಸಾಗುವ ಬಸ್, ಇನ್ನಿತರ ವಾಹನಗಳು ಸಿಕ್ಕಿಬಿದ್ದು ನೀರು ಇಳಿಯದೆ ಅಲ್ಲಿಂದ ಸಾಗುವಂತಿಲ್ಲ ಎನ್ನುವ ಸ್ಥಿತಿಗೆ ಒಳಗಾಗಿದೆ. ಸಾರ್ವಜನಿಕರು ಮೇಲ್ಸೇತುವೆಯ ಅವೈಜ್ಞಾನಿಕ ಕಾಮಗಾರಿಗೆ ಹಿಡಿಶಾಪ ಹಾಕಿದ್ದಾರೆ.
Rain in Mangalore, Pumpwell submerged with water, heavy traffic block due to incessant rains. The floodwater beneath the Pumpwell flyover has risen to knee height, blocking the route towards Mangaluru and vehicles heading to the city are stuck at the junction for hours.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm