ಬ್ರೇಕಿಂಗ್ ನ್ಯೂಸ್
03-07-23 05:55 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ಮಂಗಳೂರು ನಗರದಲ್ಲಿ ಭಾರೀ ಮಳೆಯಾಗಿದ್ದು ರಸ್ತೆಗಳಲ್ಲಿ ಮಳೆ ನೀರು ಶೇಖರಗೊಂಡು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಪಂಪ್ವೆಲ್ ಮೇಲ್ಸೇತುವೆ ಅಡಿಭಾಗದಲ್ಲಿ ನೀರು ತುಂಬಿಕೊಂಡಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ.
ಪಂಪ್ವೆಲ್ ಮೇಲ್ಸೇತುವೆಯಲ್ಲಿ ಪ್ರತಿ ಬಾರಿ ಮಳೆಗಾಲದಲ್ಲಿ ತೊಂದರೆ ಎದುರಾಗುತ್ತದೆ. ಮಂಗಳೂರು ನಗರಕ್ಕೆ ಎಂಟ್ರಿ ಕೊಡುವ ಜಾಗದಲ್ಲೇ ನಾಲ್ಕು ಕಡೆಯಿಂದ ಸೇರುವ ಮಳೆನೀರು ಕಾಲುವೆಯಲ್ಲಿ ಹರಿಯಲು ಸಾಧ್ಯವಾಗದೆ ರಸ್ತೆಗೆ ಬಂದು ನಿಂತಿದೆ. ಸೇತುವೆ ಅಡಿಭಾಗದಲ್ಲಿ ಭಾರೀ ಪ್ರಮಾಣದ ನೀರು ನಿಂತಿದ್ದು ವಾಹನಗಳು ಅತ್ತಿತ್ತ ಸಾಗಲು ಸಾಧ್ಯವಾಗದೆ ಸಿಕ್ಕಿಬಿದ್ದಿವೆ.









ಸೋಮವಾರ ಮಧ್ಯಾಹ್ನ 3 ಗಂಟೆಯಿಂದ ಜಡಿಮಳೆ ಆಗಿದ್ದು ನಗರದ ಎಲ್ಲ ಕಡೆ ರಸ್ತೆಯಲ್ಲಿ ಪೂರ್ತಿ ನೀರು ತುಂಬಿಕೊಂಡಿದೆ. ಸಂಜೆಯ ವೇಳೆಗೆ, ಮಳೆನೀರು ಪಂಪ್ವೆಲ್ ಸೇತುವೆಯ ಅಡಿಭಾಗವನ್ನು ಆವರಿಸಿದ್ದು ವಾಹನಗಳು ರಸ್ತೆಯ ಇಕ್ಕೆಲಗಳಲ್ಲಿ ಸಾಲುಗಟ್ಟಿ ನಿಂತಿವೆ. ಕೆಲವು ವಾಹನಗಳು ನೀರಿನಲ್ಲಿ ಸಾಗಲೆತ್ನಿಸಿ ಸಿಕ್ಕಿಬಿದ್ದಿವೆ. ಮಂಗಳೂರು ನಗರ ಭಾಗದಿಂದ ತಲಪಾಡಿ, ತೊಕ್ಕೊಟ್ಟು, ಬಿಸಿ ರೋಡ್ ಸಾಗುವ ಬಸ್, ಇನ್ನಿತರ ವಾಹನಗಳು ಸಿಕ್ಕಿಬಿದ್ದು ನೀರು ಇಳಿಯದೆ ಅಲ್ಲಿಂದ ಸಾಗುವಂತಿಲ್ಲ ಎನ್ನುವ ಸ್ಥಿತಿಗೆ ಒಳಗಾಗಿದೆ. ಸಾರ್ವಜನಿಕರು ಮೇಲ್ಸೇತುವೆಯ ಅವೈಜ್ಞಾನಿಕ ಕಾಮಗಾರಿಗೆ ಹಿಡಿಶಾಪ ಹಾಕಿದ್ದಾರೆ.
Rain in Mangalore, Pumpwell submerged with water, heavy traffic block due to incessant rains. The floodwater beneath the Pumpwell flyover has risen to knee height, blocking the route towards Mangaluru and vehicles heading to the city are stuck at the junction for hours.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm