ಬ್ರೇಕಿಂಗ್ ನ್ಯೂಸ್
03-07-23 05:55 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ಮಂಗಳೂರು ನಗರದಲ್ಲಿ ಭಾರೀ ಮಳೆಯಾಗಿದ್ದು ರಸ್ತೆಗಳಲ್ಲಿ ಮಳೆ ನೀರು ಶೇಖರಗೊಂಡು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಪಂಪ್ವೆಲ್ ಮೇಲ್ಸೇತುವೆ ಅಡಿಭಾಗದಲ್ಲಿ ನೀರು ತುಂಬಿಕೊಂಡಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ.
ಪಂಪ್ವೆಲ್ ಮೇಲ್ಸೇತುವೆಯಲ್ಲಿ ಪ್ರತಿ ಬಾರಿ ಮಳೆಗಾಲದಲ್ಲಿ ತೊಂದರೆ ಎದುರಾಗುತ್ತದೆ. ಮಂಗಳೂರು ನಗರಕ್ಕೆ ಎಂಟ್ರಿ ಕೊಡುವ ಜಾಗದಲ್ಲೇ ನಾಲ್ಕು ಕಡೆಯಿಂದ ಸೇರುವ ಮಳೆನೀರು ಕಾಲುವೆಯಲ್ಲಿ ಹರಿಯಲು ಸಾಧ್ಯವಾಗದೆ ರಸ್ತೆಗೆ ಬಂದು ನಿಂತಿದೆ. ಸೇತುವೆ ಅಡಿಭಾಗದಲ್ಲಿ ಭಾರೀ ಪ್ರಮಾಣದ ನೀರು ನಿಂತಿದ್ದು ವಾಹನಗಳು ಅತ್ತಿತ್ತ ಸಾಗಲು ಸಾಧ್ಯವಾಗದೆ ಸಿಕ್ಕಿಬಿದ್ದಿವೆ.









ಸೋಮವಾರ ಮಧ್ಯಾಹ್ನ 3 ಗಂಟೆಯಿಂದ ಜಡಿಮಳೆ ಆಗಿದ್ದು ನಗರದ ಎಲ್ಲ ಕಡೆ ರಸ್ತೆಯಲ್ಲಿ ಪೂರ್ತಿ ನೀರು ತುಂಬಿಕೊಂಡಿದೆ. ಸಂಜೆಯ ವೇಳೆಗೆ, ಮಳೆನೀರು ಪಂಪ್ವೆಲ್ ಸೇತುವೆಯ ಅಡಿಭಾಗವನ್ನು ಆವರಿಸಿದ್ದು ವಾಹನಗಳು ರಸ್ತೆಯ ಇಕ್ಕೆಲಗಳಲ್ಲಿ ಸಾಲುಗಟ್ಟಿ ನಿಂತಿವೆ. ಕೆಲವು ವಾಹನಗಳು ನೀರಿನಲ್ಲಿ ಸಾಗಲೆತ್ನಿಸಿ ಸಿಕ್ಕಿಬಿದ್ದಿವೆ. ಮಂಗಳೂರು ನಗರ ಭಾಗದಿಂದ ತಲಪಾಡಿ, ತೊಕ್ಕೊಟ್ಟು, ಬಿಸಿ ರೋಡ್ ಸಾಗುವ ಬಸ್, ಇನ್ನಿತರ ವಾಹನಗಳು ಸಿಕ್ಕಿಬಿದ್ದು ನೀರು ಇಳಿಯದೆ ಅಲ್ಲಿಂದ ಸಾಗುವಂತಿಲ್ಲ ಎನ್ನುವ ಸ್ಥಿತಿಗೆ ಒಳಗಾಗಿದೆ. ಸಾರ್ವಜನಿಕರು ಮೇಲ್ಸೇತುವೆಯ ಅವೈಜ್ಞಾನಿಕ ಕಾಮಗಾರಿಗೆ ಹಿಡಿಶಾಪ ಹಾಕಿದ್ದಾರೆ.
Rain in Mangalore, Pumpwell submerged with water, heavy traffic block due to incessant rains. The floodwater beneath the Pumpwell flyover has risen to knee height, blocking the route towards Mangaluru and vehicles heading to the city are stuck at the junction for hours.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am