ಬ್ರೇಕಿಂಗ್ ನ್ಯೂಸ್
03-07-23 10:31 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ನೂರಾರು ಬೀದಿ ನಾಯಿಗಳಿಗೆ ಊಟ ಹಾಕುವ ಮಂಗಳೂರಿನ ಶ್ವಾನ ಪ್ರೇಮಿ ರಜನಿ ಶೆಟ್ಟಿ ಅವರ ಮೇಲೆ ನೆರೆಮನೆಯ ನಿವಾಸಿ ಮಹಿಳೆಯೊಬ್ಬರು ಹಲ್ಲೆ ಮಾಡಿದ್ದಾರೆ.
ಮಂಜುಳಾ ಶೆಟ್ಟಿ ಎಂಬ ಮಹಿಳೆ ರಜನಿ ಮೇಲೆ ಕಲ್ಲಿನಿಂದ ಹೊಡೆದು ಹಲ್ಲೆ ಮಾಡಿದ್ದಾರೆಂದು ದೂರಲಾಗಿದೆ. ಹಲ್ಲೆಗೀಡಾದ ರಜನಿ ವೆನ್ಲಾಕ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಅಲ್ಲದೆ ಬರ್ಕೆ ಠಾಣೆಗೆ ದೂರು ನೀಡಿದ್ದಾರೆ. ರಜನಿ ಅವರು ತನ್ನ ಬಾಡಿಗೆ ಮನೆಯಲ್ಲಿದ್ದುಕೊಂಡೇ ದಿನವೂ ನೂರಾರು ಬೀದಿ ನಾಯಿಗಳಿಗೆ ಅನ್ನ ಬೇಯಿಸಿ ಹಾಕುತ್ತ ಬಂದಿದ್ದಾರೆ.


ಬೀದಿ ನಾಯಿಗಳು ಮನೆಯ ಸುತ್ತ ಸೇರುತ್ತಿದ್ದ ವಿಚಾರದಲ್ಲಿ ರಜನಿ ಮತ್ತು ಮಂಜುಳಾ ನಡುವೆ ಜಗಳ ಆಗುತ್ತಿತ್ತು. ಇಂದು ಬೆಳಗ್ಗೆ ಮಾತಿಗೆ ಮಾತು ಬೆಳೆದು ಜಗಳ ಆಗಿದೆ ಎನ್ನಲಾಗುತ್ತಿದೆ. ರಜನಿ ಶೆಟ್ಟಿಯವರ ಕೈಗೆ ಗಾಯವಾಗಿದೆ. ಎರಡು ವರ್ಷಗಳಿಂದ ನನ್ನ ಜೊತೆ ಜಗಳ ಮಾಡುತ್ತಿದ್ದಾಳೆ. ನೀರಿನ ಬಳಕೆ ವಿಚಾರದಲ್ಲೂ ಬೈಯುತ್ತಿದ್ದಳು. ಪ್ರತಿ ಬಾರಿ ಎಲ್ಲ ನಾಯಿಗಳಿಗೆ ಮತ್ತು ತನಗೆ ವಿಷ ಹಾಕಿ ಕೊಂದು ಹಾಕುವುದಾಗಿ ಬೆದರಿಸುತ್ತಿದ್ದಳು. ಇವತ್ತು ನನ್ನ ಮೇಲೆ ಕಲ್ಲು ತೂರಿದ್ದಾಳೆ. ನಾನು ನಾಯಿಗಳನ್ನು ಪೋಷಣೆ ಮಾಡುವುದನ್ನು ಬಿಡಬೇಕು ಮತ್ತು ಆ ಸ್ಥಳದಿಂದ ಎದ್ದು ಹೋಗಬೇಕು ಎಂಬುದು ಆಕೆಯ ಬಯಕೆ. ನಾನು 22 ವರ್ಷಗಳಿಂದ ನಾಯಿಗಳ ಜೊತೆಗಿದ್ದು ನನಗೆ ಯಾವುದೇ ಆರೋಗ್ಯ ತೊಂದರೆ ಆಗಿಲ್ಲ ಎಂದು ರಜನಿ ಶೆಟ್ಟಿ ತಿಳಿಸಿದ್ದಾರೆ.
ಹಲ್ಲೆ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ರಜನಿ ತನ್ನ ಮನೆಯಲ್ಲಿ ತೊಂದರೆಗೊಳಗಾದ ಬೀದಿ ನಾಯಿಗಳು, ಬೆಕ್ಕು, ಪಕ್ಷಿಗಳನ್ನು ಆರೈಕೆ ಮಾಡಿ ಸಾಕುತ್ತಿದ್ದಾರೆ.
Mangalore stray animal caretaker Rajani Shetty assaulted by neighbour over looking after dogs.Rajani was hit with a stone by her neighbour Manjula Shetty injuring her in the process. Rajani will file a complaint against Manjula
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am