ಬ್ರೇಕಿಂಗ್ ನ್ಯೂಸ್
03-07-23 10:31 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ನೂರಾರು ಬೀದಿ ನಾಯಿಗಳಿಗೆ ಊಟ ಹಾಕುವ ಮಂಗಳೂರಿನ ಶ್ವಾನ ಪ್ರೇಮಿ ರಜನಿ ಶೆಟ್ಟಿ ಅವರ ಮೇಲೆ ನೆರೆಮನೆಯ ನಿವಾಸಿ ಮಹಿಳೆಯೊಬ್ಬರು ಹಲ್ಲೆ ಮಾಡಿದ್ದಾರೆ.
ಮಂಜುಳಾ ಶೆಟ್ಟಿ ಎಂಬ ಮಹಿಳೆ ರಜನಿ ಮೇಲೆ ಕಲ್ಲಿನಿಂದ ಹೊಡೆದು ಹಲ್ಲೆ ಮಾಡಿದ್ದಾರೆಂದು ದೂರಲಾಗಿದೆ. ಹಲ್ಲೆಗೀಡಾದ ರಜನಿ ವೆನ್ಲಾಕ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಅಲ್ಲದೆ ಬರ್ಕೆ ಠಾಣೆಗೆ ದೂರು ನೀಡಿದ್ದಾರೆ. ರಜನಿ ಅವರು ತನ್ನ ಬಾಡಿಗೆ ಮನೆಯಲ್ಲಿದ್ದುಕೊಂಡೇ ದಿನವೂ ನೂರಾರು ಬೀದಿ ನಾಯಿಗಳಿಗೆ ಅನ್ನ ಬೇಯಿಸಿ ಹಾಕುತ್ತ ಬಂದಿದ್ದಾರೆ.


ಬೀದಿ ನಾಯಿಗಳು ಮನೆಯ ಸುತ್ತ ಸೇರುತ್ತಿದ್ದ ವಿಚಾರದಲ್ಲಿ ರಜನಿ ಮತ್ತು ಮಂಜುಳಾ ನಡುವೆ ಜಗಳ ಆಗುತ್ತಿತ್ತು. ಇಂದು ಬೆಳಗ್ಗೆ ಮಾತಿಗೆ ಮಾತು ಬೆಳೆದು ಜಗಳ ಆಗಿದೆ ಎನ್ನಲಾಗುತ್ತಿದೆ. ರಜನಿ ಶೆಟ್ಟಿಯವರ ಕೈಗೆ ಗಾಯವಾಗಿದೆ. ಎರಡು ವರ್ಷಗಳಿಂದ ನನ್ನ ಜೊತೆ ಜಗಳ ಮಾಡುತ್ತಿದ್ದಾಳೆ. ನೀರಿನ ಬಳಕೆ ವಿಚಾರದಲ್ಲೂ ಬೈಯುತ್ತಿದ್ದಳು. ಪ್ರತಿ ಬಾರಿ ಎಲ್ಲ ನಾಯಿಗಳಿಗೆ ಮತ್ತು ತನಗೆ ವಿಷ ಹಾಕಿ ಕೊಂದು ಹಾಕುವುದಾಗಿ ಬೆದರಿಸುತ್ತಿದ್ದಳು. ಇವತ್ತು ನನ್ನ ಮೇಲೆ ಕಲ್ಲು ತೂರಿದ್ದಾಳೆ. ನಾನು ನಾಯಿಗಳನ್ನು ಪೋಷಣೆ ಮಾಡುವುದನ್ನು ಬಿಡಬೇಕು ಮತ್ತು ಆ ಸ್ಥಳದಿಂದ ಎದ್ದು ಹೋಗಬೇಕು ಎಂಬುದು ಆಕೆಯ ಬಯಕೆ. ನಾನು 22 ವರ್ಷಗಳಿಂದ ನಾಯಿಗಳ ಜೊತೆಗಿದ್ದು ನನಗೆ ಯಾವುದೇ ಆರೋಗ್ಯ ತೊಂದರೆ ಆಗಿಲ್ಲ ಎಂದು ರಜನಿ ಶೆಟ್ಟಿ ತಿಳಿಸಿದ್ದಾರೆ.
ಹಲ್ಲೆ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ರಜನಿ ತನ್ನ ಮನೆಯಲ್ಲಿ ತೊಂದರೆಗೊಳಗಾದ ಬೀದಿ ನಾಯಿಗಳು, ಬೆಕ್ಕು, ಪಕ್ಷಿಗಳನ್ನು ಆರೈಕೆ ಮಾಡಿ ಸಾಕುತ್ತಿದ್ದಾರೆ.
Mangalore stray animal caretaker Rajani Shetty assaulted by neighbour over looking after dogs.Rajani was hit with a stone by her neighbour Manjula Shetty injuring her in the process. Rajani will file a complaint against Manjula
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am