ಬ್ರೇಕಿಂಗ್ ನ್ಯೂಸ್
03-07-23 11:06 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ಕರಾವಳಿಯಲ್ಲಿ ಮುಂಗಾರು ಬಿರುಸುಗೊಂಡಿದ್ದು ಹವಾಮಾನ ಇಲಾಖೆ ವ್ಯಾಪಕ ಮಳೆಯಾಗುವ ಎಚ್ಚರಿಕೆ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಆಯಾ ತಾಲೂಕು ತಹಸೀಲ್ದಾರ್ ಮತ್ತು ಶಿಕ್ಷಣಾಧಿಕಾರಿಗಳಿಗೆ ನೀಡಿದ್ದಾರೆ.
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಿದ್ದಲ್ಲಿ ಜಿಲ್ಲಾಡಳಿತವೇ ರಜೆ ಘೋಷಣೆ ಮಾಡಲಿದೆ. ಉಳಿದಂತೆ, ಆಯಾ ತಾಲೂಕು ವ್ಯಾಪ್ತಿಯಲ್ಲಿ ಮಳೆ ಹೆಚ್ಚಿದ್ದಲ್ಲಿ ಅಥವಾ ರಜೆಯ ಅಗತ್ಯ ಕಂಡುಬಂದಲ್ಲಿ ಶಿಕ್ಷಣಾಧಿಕಾರಿ ಮತ್ತು ತಹಸೀಲ್ದಾರ್ ನಿರ್ಣಯ ತೆಗೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ದಿನವೂ ಮಳೆಯ ಬಗ್ಗೆ ಮಾಹಿತಿ ಪಡೆದು ಬೆಳಗ್ಗೆ ಆರು ಗಂಟೆ ವೇಳೆಗೆ ಪರಿಶೀಲನೆ ನಡೆಸಿ ನಿರ್ಧಾರಕ್ಕೆ ಬರುವಂತೆ ಸೂಚಿಸಿದ್ದಾರೆ.
ರಜೆ ಘೋಷಿಸಿದಲ್ಲಿ ಕೂಡಲೇ ಶಾಲಾ ಮಕ್ಕಳ ಪೋಷಕರಿಗೆ ತಿಳಿಸುವ ಕಾರ್ಯ ಮಾಡಬೇಕು. ಇದರ ಸಂಪೂರ್ಣ ಜವಾಬ್ದಾರಿಯನ್ನು ತಾಲೂಕು ಶಿಕ್ಷಣಾಧಿಕಾರಿ ಹೊತ್ತುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದ್ದಾರೆ.
Mangalore Rains, School and college to be declared Holiday on the order of DC or Tahsildar only if necessary says state government order.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm