ಬ್ರೇಕಿಂಗ್ ನ್ಯೂಸ್
03-07-23 11:06 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ಕರಾವಳಿಯಲ್ಲಿ ಮುಂಗಾರು ಬಿರುಸುಗೊಂಡಿದ್ದು ಹವಾಮಾನ ಇಲಾಖೆ ವ್ಯಾಪಕ ಮಳೆಯಾಗುವ ಎಚ್ಚರಿಕೆ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಆಯಾ ತಾಲೂಕು ತಹಸೀಲ್ದಾರ್ ಮತ್ತು ಶಿಕ್ಷಣಾಧಿಕಾರಿಗಳಿಗೆ ನೀಡಿದ್ದಾರೆ.
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಿದ್ದಲ್ಲಿ ಜಿಲ್ಲಾಡಳಿತವೇ ರಜೆ ಘೋಷಣೆ ಮಾಡಲಿದೆ. ಉಳಿದಂತೆ, ಆಯಾ ತಾಲೂಕು ವ್ಯಾಪ್ತಿಯಲ್ಲಿ ಮಳೆ ಹೆಚ್ಚಿದ್ದಲ್ಲಿ ಅಥವಾ ರಜೆಯ ಅಗತ್ಯ ಕಂಡುಬಂದಲ್ಲಿ ಶಿಕ್ಷಣಾಧಿಕಾರಿ ಮತ್ತು ತಹಸೀಲ್ದಾರ್ ನಿರ್ಣಯ ತೆಗೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ದಿನವೂ ಮಳೆಯ ಬಗ್ಗೆ ಮಾಹಿತಿ ಪಡೆದು ಬೆಳಗ್ಗೆ ಆರು ಗಂಟೆ ವೇಳೆಗೆ ಪರಿಶೀಲನೆ ನಡೆಸಿ ನಿರ್ಧಾರಕ್ಕೆ ಬರುವಂತೆ ಸೂಚಿಸಿದ್ದಾರೆ.
ರಜೆ ಘೋಷಿಸಿದಲ್ಲಿ ಕೂಡಲೇ ಶಾಲಾ ಮಕ್ಕಳ ಪೋಷಕರಿಗೆ ತಿಳಿಸುವ ಕಾರ್ಯ ಮಾಡಬೇಕು. ಇದರ ಸಂಪೂರ್ಣ ಜವಾಬ್ದಾರಿಯನ್ನು ತಾಲೂಕು ಶಿಕ್ಷಣಾಧಿಕಾರಿ ಹೊತ್ತುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದ್ದಾರೆ.
Mangalore Rains, School and college to be declared Holiday on the order of DC or Tahsildar only if necessary says state government order.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am