ಬ್ರೇಕಿಂಗ್ ನ್ಯೂಸ್
04-07-23 09:36 am Mangaluru Correspondent ಕರಾವಳಿ
ಮಂಗಳೂರು, ಜುಲೈ 4: ನಿನ್ನೆ ರಾತ್ರಿಯಿಡೀ ಭಾರೀ ಮಳೆಯಾಗಿದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೂರು ತಾಲೂಕು ವ್ಯಾಪ್ತಿಯಲ್ಲಿ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು, ಮುಲ್ಕಿ- ಮೂಡುಬಿದ್ರೆ, ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಎಲ್ಲ ಖಾಸಗಿ, ಅನುದಾನಿತ ಮತ್ತು ಸರ್ಕಾರಿ ಶಾಲೆ, ಕಾಲೇಜುಗಳಿಗೆ ಇಂದು ಜುಲೈ 4ರಂದು ರಜೆ ನೀಡಲಾಗಿದೆ.
ಮಂಗಳೂರು ತಾಲೂಕು ವ್ಯಾಪ್ತಿಯ ಉಳ್ಳಾಲ, ಮಂಗಳೂರು, ಸುರತ್ಕಲ್, ಮುಲ್ಕಿ ವರೆಗೂ ರಜೆ ಇರುತ್ತದೆ. ಇದೇ ವೇಳೆ, ಪುತ್ತೂರು, ಸುಳ್ಯದಲ್ಲಿಯೂ ಭಾರೀ ಮಳೆಯಾಗಿದೆ. ಅಲ್ಲಿ ಮಳೆ ವಿಕೋಪ ಹೆಚ್ಚಿದ್ದರೆ ಆಯಾ ತಾಲೂಕು ವ್ಯಾಪ್ತಿಯ ತಹಸೀಲ್ದಾರ್, ಶಿಕ್ಷಣಾಧಿಕಾರಿ ಶಾಲೆ, ಕಾಲೇಜಿಗೆ ರಜೆ ನೀಡಲು ಮುಕ್ತರಿದ್ದಾರೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ.

ಜುಲೈ 3ರಿಂದ 5ರ ವರೆಗೆ ಕರಾವಳಿ ಭಾಗದಲ್ಲಿ ಮಳೆ ಹೆಚ್ಚಿರಲಿದೆ ಎಂದು ಹೇಳಿರುವ ಹವಾಮಾನ ಇಲಾಖೆ, ಆರೆಂಜ್ ಅಲರ್ಟ್ ನೀಡಿದೆ. ಮಕ್ಕಳು, ಪ್ರವಾಸಿಗರು ಈ ವೇಳೆ ನದಿ, ಸಮುದ್ರ ಬಳಿ ಹೋಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಡಳಿತ ಸಾರ್ವಜನಿಕರಿಗೆ ಸೂಚನೆ ನೀಡಿದೆ
Heavy rains in Mangalore, schools and colleges declared holidays by Dakshina Kannada DC. In an order taken out by District Disaster Management Authority and authorised by DC Mugilan holiday is declared for all Anganwadi centres, primary and high schools, pre-university, government aided and private educational institutions on July 4.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm