ಬ್ರೇಕಿಂಗ್ ನ್ಯೂಸ್
04-07-23 08:45 pm Mangalore Correspondent ಕರಾವಳಿ
ಮಂಗಳೂರು, ಜು.4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು.5ರ ವರೆಗೆ ರೆಡ್ ಅಲಟ್೯ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.5ರಂದು ರಜೆ ಘೋಷಿಸಲಾಗಿದೆ.
ಇದಲ್ಲದೆ, ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಂ 1 0 7 7 ಹಾಗೂ ದೂರವಾಣಿ: 0824 - 2 4 4 2 5 9 0 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಂಗಳವಾರ ಸಂಜೆಯಾಗುತ್ತಿದ್ದಂತೆ ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬಿರುಸು ಪಡೆದಿದ್ದು ವ್ಯಾಪಕ ಮಳೆಯಾಗುತ್ತಿದೆ. ಒಂದೇ ದಿನದಲ್ಲಿ ಪೂರ್ತಿ ಚಳಿ ಹಿಡಿದ ವಾತಾವರಣ ಸೃಷ್ಟಿಯಾಗಿದೆ.
Mangalore rain, red alert issued, School colleges declared holiday on July 5th. Dc had issues holiday on July 4th but to heavy rains in Mangalore schools and colleges have been ordered to issue holiday on July 4th too.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am