ಬ್ರೇಕಿಂಗ್ ನ್ಯೂಸ್
04-07-23 08:58 pm Mangalore Correspondent ಕರಾವಳಿ
ಮಂಗಳೂರು, ಜುಲೈ 4: ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಮತ್ತು ಬಜರಂಗದಳ ಸಂಘಟನೆಯ ಬಗ್ಗೆ ದ್ವೇಷ ಭಾವನೆ ಮೂಡಿಸುವ ರೀತಿ ವಿಡಿಯೋ ಒಂದನ್ನು ಎಡಿಟ್ ಮಾಡಿ ಜಾಲತಾಣದಲ್ಲಿ ಹಂಚಿಕೆ ಮಾಡಿದ್ದು ಈ ಬಗ್ಗೆ ಬಜರಂಗದಳ ಕಾರ್ಯಕರ್ತರು ಕದ್ರಿ ಠಾಣೆಗೆ ದೂರು ನೀಡಿದ್ದಾರೆ.
ಇತ್ತೀಚೆಗೆ ನಡೆದ ಹನಿಟ್ರಾಪ್ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಆರೋಪಿಗಳು ಬಜರಂಗದಳ ಕಾರ್ಯಕರ್ತರೆಂದು ಬಿಂಬಿಸಿದ್ದಲ್ಲದೆ, ಇದಕ್ಕೆಲ್ಲ ಸಂಘಟನೆಯ ಮುಖಂಡರೇ ಕಾರಣ ಎಂದು ಹೇಳಿ ವಿಡಿಯೋ ರಚಿಸಲಾಗಿದೆ. ಅದನ್ನು ಕರಾವಳಿ ರಶೀದ್ ಎನ್ನುವ ಹೆಸರಿನ ಇನ್ ಸ್ಟಾ ಗ್ರಾಮ್ ಪೇಜ್ ನಲ್ಲಿ ಷೇರ್ ಮಾಡಲಾಗಿತ್ತು. ಅಲ್ಲದೆ, ವಿಡಿಯೋವನ್ನು ವಾಟ್ಸಪ್ ಜಾಲತಾಣದಲ್ಲಿ ಹಂಚಿಕೆ ಮಾಡಿದ್ದು, ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಬಜರಂಗದಳ ಕಾರ್ಯಕರ್ತ ಪ್ರದೀಪ್ ಕುಮಾರ್ ನೇತೃತ್ವದಲ್ಲಿ ದೂರು ನೀಡಲಾಗಿದೆ.
ಶರಣ್ ಪಂಪ್ವೆಲ್ ಬಗ್ಗೆ ಅಶ್ಲೀಲವಾಗಿ ಚಿತ್ರಿಸಿ ಮಾನಹಾನಿ ಮಾಡಲಾಗಿದ್ದು, ಇದು ಸಮಾಜದಲ್ಲಿ ಸಾಮರಸ್ಯ ಕೆಡಿಸಲು ಮಾಡಿರುವ ಹುನ್ನಾರ. ನಮ್ಮ ಸಂಘಟನೆಯ ಬಗ್ಗೆ ದ್ವೇಷಪೂರಿತ ಭಾವನೆ ಹರಡುವಂತೆ ವಿಡಿಯೋದಲ್ಲಿ ಚಿತ್ರಿಸಲಾಗಿದೆ. ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರ ಇದ್ದು ಹಿಂದು- ಮುಸ್ಲಿಂ ದ್ವೇಷ ಬಿತ್ತುವ ರೀತಿ ವಿಡಿಯೋವನ್ನು ಷೇರ್ ಮಾಡುತ್ತಿದ್ದಾರೆ. ಕರಾವಳಿ ರಶೀದ್ ಎನ್ನುವ ಪೇಜ್ ಅಡ್ಮಿನ್ ಸೇರಿದಂತೆ ಈ ವಿಡಿಯೋವನ್ನು ಹಂಚಿಕೆ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
Derogatory video against Vhp Sharan Pumpwell and Bajarang dal, complaint filed by VHP at Kadri Police Station in Mangalore.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
18-05-26 10:47 pm
HK News Desk
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm