ಬ್ರೇಕಿಂಗ್ ನ್ಯೂಸ್
04-07-23 08:58 pm Mangalore Correspondent ಕರಾವಳಿ
ಮಂಗಳೂರು, ಜುಲೈ 4: ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಮತ್ತು ಬಜರಂಗದಳ ಸಂಘಟನೆಯ ಬಗ್ಗೆ ದ್ವೇಷ ಭಾವನೆ ಮೂಡಿಸುವ ರೀತಿ ವಿಡಿಯೋ ಒಂದನ್ನು ಎಡಿಟ್ ಮಾಡಿ ಜಾಲತಾಣದಲ್ಲಿ ಹಂಚಿಕೆ ಮಾಡಿದ್ದು ಈ ಬಗ್ಗೆ ಬಜರಂಗದಳ ಕಾರ್ಯಕರ್ತರು ಕದ್ರಿ ಠಾಣೆಗೆ ದೂರು ನೀಡಿದ್ದಾರೆ.
ಇತ್ತೀಚೆಗೆ ನಡೆದ ಹನಿಟ್ರಾಪ್ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಆರೋಪಿಗಳು ಬಜರಂಗದಳ ಕಾರ್ಯಕರ್ತರೆಂದು ಬಿಂಬಿಸಿದ್ದಲ್ಲದೆ, ಇದಕ್ಕೆಲ್ಲ ಸಂಘಟನೆಯ ಮುಖಂಡರೇ ಕಾರಣ ಎಂದು ಹೇಳಿ ವಿಡಿಯೋ ರಚಿಸಲಾಗಿದೆ. ಅದನ್ನು ಕರಾವಳಿ ರಶೀದ್ ಎನ್ನುವ ಹೆಸರಿನ ಇನ್ ಸ್ಟಾ ಗ್ರಾಮ್ ಪೇಜ್ ನಲ್ಲಿ ಷೇರ್ ಮಾಡಲಾಗಿತ್ತು. ಅಲ್ಲದೆ, ವಿಡಿಯೋವನ್ನು ವಾಟ್ಸಪ್ ಜಾಲತಾಣದಲ್ಲಿ ಹಂಚಿಕೆ ಮಾಡಿದ್ದು, ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಬಜರಂಗದಳ ಕಾರ್ಯಕರ್ತ ಪ್ರದೀಪ್ ಕುಮಾರ್ ನೇತೃತ್ವದಲ್ಲಿ ದೂರು ನೀಡಲಾಗಿದೆ.
ಶರಣ್ ಪಂಪ್ವೆಲ್ ಬಗ್ಗೆ ಅಶ್ಲೀಲವಾಗಿ ಚಿತ್ರಿಸಿ ಮಾನಹಾನಿ ಮಾಡಲಾಗಿದ್ದು, ಇದು ಸಮಾಜದಲ್ಲಿ ಸಾಮರಸ್ಯ ಕೆಡಿಸಲು ಮಾಡಿರುವ ಹುನ್ನಾರ. ನಮ್ಮ ಸಂಘಟನೆಯ ಬಗ್ಗೆ ದ್ವೇಷಪೂರಿತ ಭಾವನೆ ಹರಡುವಂತೆ ವಿಡಿಯೋದಲ್ಲಿ ಚಿತ್ರಿಸಲಾಗಿದೆ. ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರ ಇದ್ದು ಹಿಂದು- ಮುಸ್ಲಿಂ ದ್ವೇಷ ಬಿತ್ತುವ ರೀತಿ ವಿಡಿಯೋವನ್ನು ಷೇರ್ ಮಾಡುತ್ತಿದ್ದಾರೆ. ಕರಾವಳಿ ರಶೀದ್ ಎನ್ನುವ ಪೇಜ್ ಅಡ್ಮಿನ್ ಸೇರಿದಂತೆ ಈ ವಿಡಿಯೋವನ್ನು ಹಂಚಿಕೆ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
Derogatory video against Vhp Sharan Pumpwell and Bajarang dal, complaint filed by VHP at Kadri Police Station in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm