ಬ್ರೇಕಿಂಗ್ ನ್ಯೂಸ್
04-07-23 10:14 pm Mangalore Correspondent ಕರಾವಳಿ
ಉಳ್ಳಾಲ, ಜು.4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾರ್ಭಟ ಮುಂದುವರೆದಿದ್ದು ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ಮನೆ ಸಮೀಪದ ಮೋರಿ ದಾಟುವ ಸಂದರ್ಭ ವ್ಯಕ್ತಿಯೋರ್ವರು ಆಯತಪ್ಪಿ ಬಿದ್ದು ಮಳೆ ನೀರಿಗೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ(52) ಮೃತ ವ್ಯಕ್ತಿ. ಸುರೇಶ್ ಗಟ್ಟಿ ಅವರು ವೃತ್ತಿಯಲ್ಲಿ ಪೈಂಟರ್ ಆಗಿದ್ದು ಕೆಲಸ ಮುಗಿಸಿ ಇಂದು ಸಂಜೆ ಮನೆಗೆ ಹಿಂದಿರುಗುತ್ತಿದ್ದ ವೇಳೆ ಮನೆ ಸಂಪರ್ಕದ ಮೋರಿ ದಾಟುತ್ತಿದ್ದಾಗ ಕಾಲು ಜಾರಿ ಬಿದ್ದಿದ್ದಾರೆ.
ಧಾರಾಕಾರ ಮಳೆ ಸುರಿಯುತ್ತಿದ್ದು ಮಳೆ ನೀರಲ್ಲಿ ಮುಳುಗಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೋರಿಯಲ್ಲಿ ಬಿದ್ದಿದ್ದ ಸುರೇಶ್ ಅವರನ್ನ ಪಕ್ಕದ ಮನೆಯ ಮಾಜಿ ಸೋಮೇಶ್ವರ ಗ್ರಾಮ ಪಂಚಾಯತ್ ಸದಸ್ಯ ಪ್ರೇಮಾನಂದ ಮತ್ತು ಅವರ ಸಂಬಂಧಿ ಧನರಾಜ್ ಅವರು ಮೇಲಕ್ಕೆತ್ತಿ ಆಸ್ಪತ್ರೆ ಸಾಗಿಸುವಾಗಲೇ ಸುರೇಶ್ ಅವರು ಮೃತಪಟ್ಟಿದ್ದಾರೆ.
ಮೃತ ಸುರೇಶ್ ಅವರ ಪತ್ನಿ ಬೀಡಿ ಕಟ್ಟುತ್ತಿದ್ದು, ಹಿರಿಯ ಮಗಳಿಗೆ ಇತ್ತೀಚೆಗಷ್ಟೆ ಮದುವೆ ಆಗಿತ್ತು. ಕಿರಿಯ ಮಗಳು ಅವಿವಾಹಿತಳಾಗಿದ್ದು ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದ ತಂದೆಯೇ ಅಕಾಲಿಕ ಮರಣವನ್ನಪ್ಪಿದ್ದು ಬಡ ಅಶಕ್ತ ಕುಟುಂಬಕ್ಕೆ ದಿಕ್ಕೇ ಕಾಣದಂತಾಗಿದೆ.
Heavy rains in Mangalore, Man dies falling into water filled hole while his way home in Ullal. The deceased has been identified as Suresh Gatti (52). He was a painter by profession. Due to heavy rains the pit near by was filled with water.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm