ಬ್ರೇಕಿಂಗ್ ನ್ಯೂಸ್
05-07-23 11:17 am Mangalore Correspondent ಕರಾವಳಿ
ಉಳ್ಳಾಲ, ಜು.5: ಬಿರುಗಾಳಿಗೆ ವಿದ್ಯುತ್ ಕಂಬದ ತಂತಿಗಳು ಪರಸ್ಪರ ಸ್ಪರ್ಶಿಸಿ ಟ್ರಿಪ್ ಆಗಿ ಸ್ಥಳೀಯರಿಗೆ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿತ್ತು. ಸ್ಥಳಕ್ಕೆ ಬಂದ ಮೆಸ್ಕಾಂ ಪವರ್ ಮೆನ್ ನೆರೆ ನೀರಲ್ಲಿ ಮುಳುಗಿ ಕಂಬವನ್ನೇರಿ ತುರ್ತು ದುರಸ್ತಿ ಕಾರ್ಯ ನಡೆಸಿದ ವೀಡಿಯೋ ವೈರಲ್ ಆಗಿದೆ.
ನಿನ್ನೆ ದೇರಳಕಟ್ಟೆಯ ಬೇರಿಕೆ ಎಂಬಲ್ಲಿ ಬಿರುಗಾಳಿ, ಮಳೆಗೆ ವಿದ್ಯುತ್ ಕಂಬದ ತಂತಿಗಳು ಪರಸ್ಪರ ಸ್ಪರ್ಶಿಸಿ ಸ್ಥಳೀಯ 40 ರಷ್ಟು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಈ ಬಗ್ಗೆ ಸ್ಥಳೀಯರು ಮೆಸ್ಕಾಂಗೆ ದೂರು ನೀಡಿದ್ದರು. ಸ್ಥಳಕ್ಕೆ ಮೆಸ್ಕಾಂ ಪವರ್ ಮೆನ್ ವಸಂತ್ ಎಂಬವರು ಭೇಟಿ ನೀಡಿದ್ದಾರೆ. ಆದರೆ ಟ್ರಿಪ್ ಆಗಿದ್ದ ವಿದ್ಯುತ್ ಕಂಬವು ನೆರೆ ನೀರಿಂದ ಸಂಪೂರ್ಣ ಜಲಾವೃತಗೊಂಡಿತ್ತು. ನೆರೆ ನೀರನ್ನ ಲೆಕ್ಕಿಸದ ವಸಂತ್ ಅವರು ಸ್ಥಳೀಯರೋರ್ವರ ಮಾರ್ಗದರ್ಶನದಿಂದ ನೀರಲ್ಲಿ ಮುಳುಗಿ ಒದ್ದೆಯಾಗಿಯೇ ಸಾಗಿ ಕಂಬವನ್ನೇರಿ ತುರ್ತು ದುರಸ್ತಿ ಕಾರ್ಯ ನಡೆಸಿ ಸ್ಥಳೀಯರ ಪ್ರಶಂಸೆಗೆ ಪಾತ್ರರಾಗಿದ್ದಾರೆ.


ವಿದ್ಯುತ್ ಸರಬರಾಜಲ್ಲಿ ಸ್ವಲ್ಪ ವ್ಯತ್ಯಯವಾದರೂ ಮೆಸ್ಕಾಂ ಸಿಬ್ಬಂದಿಗಳಿಗೆ ಹಿಡಿ ಶಾಪ ಹಾಕುವವರೇ ಹೆಚ್ಚು. ಆದರೆ ಬಿರು ಗಾಳಿ, ಮಳೆ, ಉರಿ ಬಿಸಿಲನ್ನೂ ಲೆಕ್ಕಿಸದೆ ತುರ್ತು ಕಾರ್ಯಾಚರಣೆ ಮಾಡಿ ಜನರಿಗೆ ವಿದ್ಯುತ್ ಸಂಪರ್ಕ ಒದಗಿಸುವ ಇಂತಹ ಪವರ್ ಮೆನ್ ಗಳನ್ನು ಮೆಚ್ಚಲೇ ಬೇಕು.
MESCOM line man gets into flooded water to fix power issue, pics goes viral at Derlakatte in Mangalore
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am