ಬ್ರೇಕಿಂಗ್ ನ್ಯೂಸ್
05-07-23 01:20 pm Mangalore Correspondent ಕರಾವಳಿ
ಮಂಗಳೂರು, ಜುಲೈ 4: ವಿದ್ಯುತ್ ತಂತಿ ತುಳಿದು ಯುವಕನೊಬ್ಬ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಕುಳಾಯಿಯಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಕುಳಾಯಿ ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಮಂಗಳವಾರ ತಡರಾತ್ರಿ ಸಮುದ್ರ ತೀರದಲ್ಲಿ ಗಾಳಿಗೆ ವಿದ್ಯುತ್ ತಂತಿ ಕಡಿದು ಬಿದ್ದಿತ್ತು. ಇಂದು ಬೆಳಗ್ಗೆ ಬೈಕಂಪಾಡಿ ಕೈಗಾರಿಕಾ ಪ್ರದೇಶಕ್ಕೆ ಕೆಲಸಕ್ಕಾಗಿ ತೆರಳುತ್ತಿದ್ದ ಸಂತೋಷ್, ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ತಿಳಿಯದೆ ಅದನ್ನು ತುಳಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕುಳಾಯಿ ಪರಿಸರದಲ್ಲಿ ಬಿರುಗಾಳಿಗೆ ಹಲವೆಡೆ ಮರಗಳು ಬಿದ್ದು ಹಾನಿಯಾಗಿದೆ. ನಾರಾಯಣ ಮೂಲ್ಯ ಎಂಬವರ ಮನೆಯ ಮೇಲೆ ಬೃಹತ್ ಮರದ ಕೊಂಬೆ ಬಿದ್ದು ಹಾನಿ ಸಂಭವಿಸಿದೆ. ವಿದ್ಯುತ್ ತಂತಿಗಳ ಮೇಲೆ ಮರದ ಗೆಲ್ಲು ಸಿಲುಕಿಕೊಂಡ ಪರಿಣಾಮ ಜೀವ ಹಾನಿ ತಪ್ಪಿದೆ. ಈ ಭಾಗದಲ್ಲಿ ಸುಂಟರಗಾಳಿಗೆ ವಿವಿಧ ಕಡೆಯ ಮನೆಯ ಛಾವಣಿ ಶೀಟುಗಳು ಹಾರಿ ಹೋಗಿ ಹಾನಿ ಉಂಟಾಗಿದೆ. ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ವಿದ್ಯುತ್ ವ್ಯವಸ್ಥೆಯನ್ನು ಸರಿಪಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
Mangalore Man dies after touching high tension wire at Surathkal, houses destroyed due to rains. The deceased has been identified as Santosh.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm