ಬ್ರೇಕಿಂಗ್ ನ್ಯೂಸ್
05-07-23 01:20 pm Mangalore Correspondent ಕರಾವಳಿ
ಮಂಗಳೂರು, ಜುಲೈ 4: ವಿದ್ಯುತ್ ತಂತಿ ತುಳಿದು ಯುವಕನೊಬ್ಬ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಕುಳಾಯಿಯಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಕುಳಾಯಿ ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಮಂಗಳವಾರ ತಡರಾತ್ರಿ ಸಮುದ್ರ ತೀರದಲ್ಲಿ ಗಾಳಿಗೆ ವಿದ್ಯುತ್ ತಂತಿ ಕಡಿದು ಬಿದ್ದಿತ್ತು. ಇಂದು ಬೆಳಗ್ಗೆ ಬೈಕಂಪಾಡಿ ಕೈಗಾರಿಕಾ ಪ್ರದೇಶಕ್ಕೆ ಕೆಲಸಕ್ಕಾಗಿ ತೆರಳುತ್ತಿದ್ದ ಸಂತೋಷ್, ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ತಿಳಿಯದೆ ಅದನ್ನು ತುಳಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕುಳಾಯಿ ಪರಿಸರದಲ್ಲಿ ಬಿರುಗಾಳಿಗೆ ಹಲವೆಡೆ ಮರಗಳು ಬಿದ್ದು ಹಾನಿಯಾಗಿದೆ. ನಾರಾಯಣ ಮೂಲ್ಯ ಎಂಬವರ ಮನೆಯ ಮೇಲೆ ಬೃಹತ್ ಮರದ ಕೊಂಬೆ ಬಿದ್ದು ಹಾನಿ ಸಂಭವಿಸಿದೆ. ವಿದ್ಯುತ್ ತಂತಿಗಳ ಮೇಲೆ ಮರದ ಗೆಲ್ಲು ಸಿಲುಕಿಕೊಂಡ ಪರಿಣಾಮ ಜೀವ ಹಾನಿ ತಪ್ಪಿದೆ. ಈ ಭಾಗದಲ್ಲಿ ಸುಂಟರಗಾಳಿಗೆ ವಿವಿಧ ಕಡೆಯ ಮನೆಯ ಛಾವಣಿ ಶೀಟುಗಳು ಹಾರಿ ಹೋಗಿ ಹಾನಿ ಉಂಟಾಗಿದೆ. ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ವಿದ್ಯುತ್ ವ್ಯವಸ್ಥೆಯನ್ನು ಸರಿಪಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
Mangalore Man dies after touching high tension wire at Surathkal, houses destroyed due to rains. The deceased has been identified as Santosh.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm