ಬ್ರೇಕಿಂಗ್ ನ್ಯೂಸ್
05-07-23 01:20 pm Mangalore Correspondent ಕರಾವಳಿ
ಮಂಗಳೂರು, ಜುಲೈ 4: ವಿದ್ಯುತ್ ತಂತಿ ತುಳಿದು ಯುವಕನೊಬ್ಬ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಕುಳಾಯಿಯಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಕುಳಾಯಿ ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಮಂಗಳವಾರ ತಡರಾತ್ರಿ ಸಮುದ್ರ ತೀರದಲ್ಲಿ ಗಾಳಿಗೆ ವಿದ್ಯುತ್ ತಂತಿ ಕಡಿದು ಬಿದ್ದಿತ್ತು. ಇಂದು ಬೆಳಗ್ಗೆ ಬೈಕಂಪಾಡಿ ಕೈಗಾರಿಕಾ ಪ್ರದೇಶಕ್ಕೆ ಕೆಲಸಕ್ಕಾಗಿ ತೆರಳುತ್ತಿದ್ದ ಸಂತೋಷ್, ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ತಿಳಿಯದೆ ಅದನ್ನು ತುಳಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕುಳಾಯಿ ಪರಿಸರದಲ್ಲಿ ಬಿರುಗಾಳಿಗೆ ಹಲವೆಡೆ ಮರಗಳು ಬಿದ್ದು ಹಾನಿಯಾಗಿದೆ. ನಾರಾಯಣ ಮೂಲ್ಯ ಎಂಬವರ ಮನೆಯ ಮೇಲೆ ಬೃಹತ್ ಮರದ ಕೊಂಬೆ ಬಿದ್ದು ಹಾನಿ ಸಂಭವಿಸಿದೆ. ವಿದ್ಯುತ್ ತಂತಿಗಳ ಮೇಲೆ ಮರದ ಗೆಲ್ಲು ಸಿಲುಕಿಕೊಂಡ ಪರಿಣಾಮ ಜೀವ ಹಾನಿ ತಪ್ಪಿದೆ. ಈ ಭಾಗದಲ್ಲಿ ಸುಂಟರಗಾಳಿಗೆ ವಿವಿಧ ಕಡೆಯ ಮನೆಯ ಛಾವಣಿ ಶೀಟುಗಳು ಹಾರಿ ಹೋಗಿ ಹಾನಿ ಉಂಟಾಗಿದೆ. ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ವಿದ್ಯುತ್ ವ್ಯವಸ್ಥೆಯನ್ನು ಸರಿಪಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
Mangalore Man dies after touching high tension wire at Surathkal, houses destroyed due to rains. The deceased has been identified as Santosh.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm