ಬ್ರೇಕಿಂಗ್ ನ್ಯೂಸ್
05-07-23 03:14 pm Mangalore Correspondent ಕರಾವಳಿ
ಉಳ್ಳಾಲ, ಜು.5: ಭಾರೀ ಮಳೆಗೆ ಸೋಮೇಶ್ವರದ ರೈಲ್ವೇ ನಿಲ್ದಾಣದ ಬಳಿ ವಾಸವಿದ್ದ ಬಡ ವಿಧವೆಯರಿಬ್ಬರ ಮನೆ ಕುಸಿದು ಬಿದ್ದಿದೆ. ಅಪಾಯದಲ್ಲಿದ್ದ ಮನೆಯ ದುರಸ್ತಿಗಾಗಿ ಕುಟಂಬವನ್ನ ಮೊದಲೇ ಸ್ಥಳಾಂತರಿಸಿದ್ದರಿಂದ ಪ್ರಾಣಾಪಾಯ ತಪ್ಪಿದೆ.
ಸೋಮೇಶ್ವರದ ಉಳ್ಳಾಲ ರೈಲ್ವೇ ನಿಲ್ದಾಣದ ಹಿಂಬದಿಯ ವಿಧವೆ ಶೋಭಾ ಅವರ ಮನೆ ನಿನ್ನೆ ರಾತ್ರಿ ಸುರಿದ ಗಾಳಿ, ಮಳೆಗೆ ಉರುಳಿ ಬಿದ್ದಿದೆ. ಶೋಭಾ ಅವರ ಪತಿ ಕೆಲವು ವರ್ಷಗಳ ಹಿಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಆಬಳಿಕ ಶೋಭಾ ಅವರು ತನ್ನ ಸಹೋದರ ವಸಂತ್ ಮತ್ತು ಆತನ ಪತ್ನಿ ಹೇಮಾ ಜೊತೆ ವಾಸವಿದ್ದರು. ವರ್ಷದ ಹಿಂದೆ ಮನೆಗೆ ಆಧಾರ ಸ್ತಂಭವಾಗಿದ್ದ ಶೋಭಾರ ತಮ್ಮ ವಸಂತ್ ಅವರೂ ನೀರಿಗೆ ಬಿದ್ದು ಆಕಸ್ಮಿಕವಾಗಿ ಮೃತಪಟ್ಟಿದ್ದರು.
ಶೋಭಾ ಅವರು ತನ್ನ ತಮ್ಮನ ಪತ್ನಿ ಹೇಮಾ ಮತ್ತು ಆಕೆಯ ಏಕೈಕ ಗಂಡು ಮಗು ಜೊತೆ ಹರಕಲು, ಮುರುಕಲು ಮನೆಯಲ್ಲಿ ವಾಸವಿದ್ದರು. ಈ ಬಡ ಕುಟುಂಬದ ಬಗ್ಗೆ ಮರುಕಪಟ್ಟ ಸ್ಥಳೀಯ ರಕ್ತೇಶ್ವರಿ ಬಳಗದವರು ಮನೆಯ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳುವ ಸಲುವಾಗಿ ಕುಟುಂಬವನ್ನ ಹತ್ತಿರದ ಮನೆಯೊಂದಕ್ಕೆ ಸ್ಥಳಾಂತರಿಸಿದ್ದರು. ಘಟನೆ ನಡೆದ ಸಂದರ್ಭ ಕುಟುಂಬ ಸದಸ್ಯರು ಮನೆಯಲ್ಲಿರದ ಕಾರಣ ಪ್ರಾಣ ಹಾನಿ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಸೋಮೇಶ್ವರ ಪುರಸಭಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಡ ವಿಧವೆಯರ ಕುಟುಂಬಕ್ಕೆ ಸುಸಜ್ಜಿತ ಮನೆ ನಿರ್ಮಿಸಲು ರಕ್ತೇಶ್ವರಿ ಬಳಗದ ಸದಸ್ಯರು ಮುಂದಾಗಿದ್ದು ಕುಟುಂಬಕ್ಕೆ ಸರಕಾರ ಮತ್ತು ದಾನಿಗಳ ಸಹಕಾರ ಯಾಚಿಸಿದ್ದಾರೆ.
Heavy Rains in Mangalore, House of Widow collapsed due to heavys winds at Someshwar in Ullal. Schools and colleges have been delcared holiday due to heavy rains in Mangalore.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm