ಬ್ರೇಕಿಂಗ್ ನ್ಯೂಸ್
05-07-23 03:14 pm Mangalore Correspondent ಕರಾವಳಿ
ಉಳ್ಳಾಲ, ಜು.5: ಭಾರೀ ಮಳೆಗೆ ಸೋಮೇಶ್ವರದ ರೈಲ್ವೇ ನಿಲ್ದಾಣದ ಬಳಿ ವಾಸವಿದ್ದ ಬಡ ವಿಧವೆಯರಿಬ್ಬರ ಮನೆ ಕುಸಿದು ಬಿದ್ದಿದೆ. ಅಪಾಯದಲ್ಲಿದ್ದ ಮನೆಯ ದುರಸ್ತಿಗಾಗಿ ಕುಟಂಬವನ್ನ ಮೊದಲೇ ಸ್ಥಳಾಂತರಿಸಿದ್ದರಿಂದ ಪ್ರಾಣಾಪಾಯ ತಪ್ಪಿದೆ.
ಸೋಮೇಶ್ವರದ ಉಳ್ಳಾಲ ರೈಲ್ವೇ ನಿಲ್ದಾಣದ ಹಿಂಬದಿಯ ವಿಧವೆ ಶೋಭಾ ಅವರ ಮನೆ ನಿನ್ನೆ ರಾತ್ರಿ ಸುರಿದ ಗಾಳಿ, ಮಳೆಗೆ ಉರುಳಿ ಬಿದ್ದಿದೆ. ಶೋಭಾ ಅವರ ಪತಿ ಕೆಲವು ವರ್ಷಗಳ ಹಿಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಆಬಳಿಕ ಶೋಭಾ ಅವರು ತನ್ನ ಸಹೋದರ ವಸಂತ್ ಮತ್ತು ಆತನ ಪತ್ನಿ ಹೇಮಾ ಜೊತೆ ವಾಸವಿದ್ದರು. ವರ್ಷದ ಹಿಂದೆ ಮನೆಗೆ ಆಧಾರ ಸ್ತಂಭವಾಗಿದ್ದ ಶೋಭಾರ ತಮ್ಮ ವಸಂತ್ ಅವರೂ ನೀರಿಗೆ ಬಿದ್ದು ಆಕಸ್ಮಿಕವಾಗಿ ಮೃತಪಟ್ಟಿದ್ದರು.



ಶೋಭಾ ಅವರು ತನ್ನ ತಮ್ಮನ ಪತ್ನಿ ಹೇಮಾ ಮತ್ತು ಆಕೆಯ ಏಕೈಕ ಗಂಡು ಮಗು ಜೊತೆ ಹರಕಲು, ಮುರುಕಲು ಮನೆಯಲ್ಲಿ ವಾಸವಿದ್ದರು. ಈ ಬಡ ಕುಟುಂಬದ ಬಗ್ಗೆ ಮರುಕಪಟ್ಟ ಸ್ಥಳೀಯ ರಕ್ತೇಶ್ವರಿ ಬಳಗದವರು ಮನೆಯ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳುವ ಸಲುವಾಗಿ ಕುಟುಂಬವನ್ನ ಹತ್ತಿರದ ಮನೆಯೊಂದಕ್ಕೆ ಸ್ಥಳಾಂತರಿಸಿದ್ದರು. ಘಟನೆ ನಡೆದ ಸಂದರ್ಭ ಕುಟುಂಬ ಸದಸ್ಯರು ಮನೆಯಲ್ಲಿರದ ಕಾರಣ ಪ್ರಾಣ ಹಾನಿ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಸೋಮೇಶ್ವರ ಪುರಸಭಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಡ ವಿಧವೆಯರ ಕುಟುಂಬಕ್ಕೆ ಸುಸಜ್ಜಿತ ಮನೆ ನಿರ್ಮಿಸಲು ರಕ್ತೇಶ್ವರಿ ಬಳಗದ ಸದಸ್ಯರು ಮುಂದಾಗಿದ್ದು ಕುಟುಂಬಕ್ಕೆ ಸರಕಾರ ಮತ್ತು ದಾನಿಗಳ ಸಹಕಾರ ಯಾಚಿಸಿದ್ದಾರೆ.
Heavy Rains in Mangalore, House of Widow collapsed due to heavys winds at Someshwar in Ullal. Schools and colleges have been delcared holiday due to heavy rains in Mangalore.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm