ಬ್ರೇಕಿಂಗ್ ನ್ಯೂಸ್
05-07-23 03:46 pm Mangalore Correspondent ಕರಾವಳಿ
ಮಂಗಳೂರು, ಜುಲೈ 5: ನಗರದ ಬಿಕರ್ನಕಟ್ಟೆಯಲ್ಲಿ ಬೃಹತ್ ಹೋರ್ಡಿಂಗ್ಸ್ ಬೋರ್ಡ್ ಗಾಳಿ, ಮಳೆಗೆ ಉರುಳಿ ಬಿದ್ದಿದ್ದು ಸ್ಥಳದಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಜಖಂ ಆಗಿವೆ.
ರಸ್ತೆ ಬದಿ ಎರಡು ಕಟ್ಟಡಗಳ ಮಧ್ಯೆ ಹಾಕಲಾಗಿದ್ದ ಹೋರ್ಡಿಂಗ್ಸ್ ಗಾಳಿಯ ರಭಸಕ್ಕೆ ಬುಡ ಸಮೇತ ಉರುಳಿ ಬಿದ್ದಿದೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಗ್ರಿಲ್ಸ್ ಕುಸಿದು ಬಿದ್ದು ಸ್ಥಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳು ಜಖಂ ಆಗಿವೆ. ಅಲ್ಲಿಯೇ ಕೆಳಭಾಗದಲ್ಲಿ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಪಾರ್ಕ್ ಮಾಡಲಾಗಿತ್ತು. ಇಲೆಕ್ಟ್ರಿಕಲ್ ಸ್ಕೂಟರ್ ರೀತಿಯ ಸಣ್ಣ ವಾಹನಗಳು ಪುಡಿ ಪುಡಿಯಾಗಿದ್ದು ಬಹುತೇಕ ವಾಹನಗಳಿಗೆ ತೀವ್ರ ಹಾನಿಯಾಗಿದೆ.




ರಸ್ತೆ ಬದಿಯೇ ಘಟನೆ ನಡೆದಿದ್ದರಿಂದ ಕೆಲಹೊತ್ತು ನಂತೂರು - ಪಡೀಲ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ಹೋರ್ಡಿಂಗ್ಸ್ ಉರುಳಿ ಬಿದ್ದಾಗ ಆ ಜಾಗದಲ್ಲಿ ಯಾರೂ ಇಲ್ಲದೇ ಇದ್ದುದರಿಂದ ಅಪಾಯ ಸಂಭವಿಸಿಲ್ಲ. ಬಳಿಕ ಪೊಲೀಸರು ಹೋರ್ಡಿಂಗ್ಸ್ ಬೋರ್ಡನ್ನು ತೆರವು ಮಾಡಿದ್ದಾರೆ.
#Mangalore Heavy #Rain, Hoarding, Compound wall, electric poll collapses, several vehicles, shops damaged near Bikarnakatte #mangalorerain #rain #BreakingNews pic.twitter.com/FZygnUtnBR
— Headline Karnataka (@hknewsonline) July 5, 2023
Mangalore heavy Rain, Compound, Hoarding collapsed, 10 vehicles damaged at Bikarnakatte. A huge hoarding that was put up on a building fell down following heavy rains and winds damaging several vehicles which were parked near it on Wednesday July 5. The incident took place at Bikarnakatte.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm