ಬ್ರೇಕಿಂಗ್ ನ್ಯೂಸ್
05-07-23 06:03 pm Udupi Correspondent ಕರಾವಳಿ
ಉಡುಪಿ, ಜು 05: ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯಲ್ಲಿ ವರುಣನ ಅಬ್ಬರಕ್ಕೆ ಮೂರನೇ ಸಾವು ಸಂಭವಿಸಿದ್ದು, ಜನ ಆತಂಕಕ್ಕೊಳಗಾಗಿದ್ದಾರೆ.
ಭಾರೀ ಮಳೆಗೆ ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಮುಳುಗಿ ದೇವಾಲಯದ ಅರ್ಚಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆಯಲ್ಲಿ ನಡೆದಿದೆ. ಶೇಷಾದ್ರಿ ಐತಾಳ್ ( 75) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕಮಲಶಿಲೆ ಸಮೀಪದ ತಪ್ಪಲು ನಿವಾಸಿ ಶೇಷಾದ್ರಿ ಐತಾಳ್ ಅವರು ಎಂದಿನಂತೆ ಇಂದು ಪ್ರಸಿದ್ಧ ದೇವಾಲಯ ಕಮಲಶಿಲೆಗ ಪೂಜೆ ಮಾಡಲು ಆಗಮಿಸುತ್ತಿದ್ದರು.
ಕಳೆದ ಎರಡು ದಿನಗಳಿಂದ ಸುರಿದ ನಿರಂತರ ಭಾರೀ ಮಳೆಗೆ ಕಮಲಶಿಲೆ ದೇವಳದ ಪಕ್ಕದಲ್ಲಿ ಹರಿಯುವ ಕುಬ್ಜಾ ನದಿ ಉಕ್ಕಿ ಹರಿಯುತ್ತಿದ್ದು, ಅರ್ಚಕರು ಆಯಾ ತಪ್ಪಿ ನದಿಗೆ ಬಿದ್ದು ನೀರು ಪಾಲಾಗಿದ್ದಾರೆ. ನದಿಗೆ ಬಿದ್ದ ಜಾಗದಿಂದ ಸುಮಾರು ನೂರು ಮೀಟರ್ ದೂರಲ್ಲಿ ಶೇಷಾದ್ರಿ ಐತಾಳ್ ಅವರ ಮೃತದೇಹ ಪತ್ತೆಯಾಗಿದ್ದು, ಮುಳುಗು ತಜ್ಞ ಮಂಜುನಾಥ್ ನಾಯಕ್ ತಂಡ ಮೃತದೇಹ ಪತ್ತೆ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kamalashile temple priest drowned in river after accidentally fall from two wheeler due to heavy rains in Udupi.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am