ಬ್ರೇಕಿಂಗ್ ನ್ಯೂಸ್
05-07-23 10:47 pm Mangalore Correspondent ಕರಾವಳಿ
ಮಂಗಳೂರು, ಜುಲೈ 5: ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿ, ಮೀನುಗಾರಿಕೆ, ನದಿ, ಸಮುದ್ರಕ್ಕೆ ಇಳಿಯುವುದನ್ನು ನಿಷೇಧಿಸಿದ್ದರೂ, ಹರೇಕಳದ ಮೀನುಗಾರನೊಬ್ಬ ದುಸ್ಸಾಹಸ ಮಾಡಿದ್ದು ಅಪಾಯದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾನೆ.
ಬುಧವಾರ ಬೆಳಗ್ಗೆ ನೇತ್ರಾವತಿ ನದಿಯಲ್ಲಿ ಉಳ್ಳಾಲದ ಹರೇಕಳದ ಮೀನುಗಾರನೊಬ್ಬ ದೋಣಿಯಲ್ಲಿ ಮೀನು ಹಿಡಿಯಲು ಹೋಗಿದ್ದ. ಮಧ್ಯಾಹ್ನ ವೇಳೆಗೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದು, ದೋಣಿಯನ್ನು ಬದಿಗೆ ಸರಿಸುವ ಯತ್ನದಲ್ಲಿದ್ದಾಗಲೇ ದೋಣಿ ನೀರಿನಲ್ಲಿ ಮಗುಚಿ ಬಿದ್ದಿದೆ. ಹರೇಕಳ- ಅಡ್ಯಾರ್ ನಡುವೆ ಕಟ್ಟಿರುವ ಹೊಸ ಸೇತುವೆಯ ಬಳಿಯಲ್ಲೇ ಘಟನೆ ನಡೆದಿದ್ದು, ಮೀನುಗಾರ ದುಸ್ಸಾಹಸ ಮೆರೆದಿದ್ದನ್ನು ಸ್ಥಳೀಯರು ನೋಡಿದ್ದಾರೆ.
ಕೂಡಲೇ ಸ್ಥಳದಲ್ಲಿದ್ದ ಯುವಕರು ಮೀನುಗಾರನಿಗೆ ಹಗ್ಗ ಇಳಿಸಿ, ರಕ್ಷಿಸುವ ಯತ್ನ ಮಾಡಿದ್ದಾರೆ. ದೋಣಿಯನ್ನು ಬಿಟ್ಟು ಮೀನುಗಾರ ಸೇತುವೆಯ ಮೂಲಕ ಮೇಲಕ್ಕೇರಿದ್ದು, ಅಪಾಯದಿಂದ ಪಾರಾಗಿದ್ದಾನೆ. ತುಂಬೆಯ ಡ್ಯಾಮಿನಲ್ಲಿ ಗೇಟ್ ಓಪನ್ ಮಾಡಿದ್ದರಿಂದ ನದಿಯಲ್ಲಿ ಒಮ್ಮಿಂದೊಮ್ಮೆಗೆ ನೀರಿನ ಪ್ರಮಾಣ ಏರಿಕೆಯಾಗಿತ್ತು. ಅಡ್ಯಾರ್ ಭಾಗದಲ್ಲಿ ಮೀನು ಹಿಡಿಯುತ್ತಿದ್ದ ಮೀನುಗಾರ ದೋಣಿಯನ್ನು ಬದಿಗೆ ಸರಿಸುವ ಯತ್ನದಲ್ಲಿದ್ದಾಗಲೇ ನೀರಿನಲ್ಲಿ ಸಿಲುಕಿದ್ದು ಅಪಾಯಕ್ಕೀಡಾಗಿದ್ದ. ಯುವಕನ ರಕ್ಷಣೆ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದೆ.
The boat of a youth who went fishing by boat despite warnings of Red Alert by the weather department capsized. He was rescued by the residents of Harekala. The incident happened below Harekala-Adyar bridge in the Netravati river on Wednesday July 5.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm