ಬ್ರೇಕಿಂಗ್ ನ್ಯೂಸ್
05-07-23 10:47 pm Mangalore Correspondent ಕರಾವಳಿ
ಮಂಗಳೂರು, ಜುಲೈ 5: ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿ, ಮೀನುಗಾರಿಕೆ, ನದಿ, ಸಮುದ್ರಕ್ಕೆ ಇಳಿಯುವುದನ್ನು ನಿಷೇಧಿಸಿದ್ದರೂ, ಹರೇಕಳದ ಮೀನುಗಾರನೊಬ್ಬ ದುಸ್ಸಾಹಸ ಮಾಡಿದ್ದು ಅಪಾಯದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾನೆ.
ಬುಧವಾರ ಬೆಳಗ್ಗೆ ನೇತ್ರಾವತಿ ನದಿಯಲ್ಲಿ ಉಳ್ಳಾಲದ ಹರೇಕಳದ ಮೀನುಗಾರನೊಬ್ಬ ದೋಣಿಯಲ್ಲಿ ಮೀನು ಹಿಡಿಯಲು ಹೋಗಿದ್ದ. ಮಧ್ಯಾಹ್ನ ವೇಳೆಗೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದು, ದೋಣಿಯನ್ನು ಬದಿಗೆ ಸರಿಸುವ ಯತ್ನದಲ್ಲಿದ್ದಾಗಲೇ ದೋಣಿ ನೀರಿನಲ್ಲಿ ಮಗುಚಿ ಬಿದ್ದಿದೆ. ಹರೇಕಳ- ಅಡ್ಯಾರ್ ನಡುವೆ ಕಟ್ಟಿರುವ ಹೊಸ ಸೇತುವೆಯ ಬಳಿಯಲ್ಲೇ ಘಟನೆ ನಡೆದಿದ್ದು, ಮೀನುಗಾರ ದುಸ್ಸಾಹಸ ಮೆರೆದಿದ್ದನ್ನು ಸ್ಥಳೀಯರು ನೋಡಿದ್ದಾರೆ.
ಕೂಡಲೇ ಸ್ಥಳದಲ್ಲಿದ್ದ ಯುವಕರು ಮೀನುಗಾರನಿಗೆ ಹಗ್ಗ ಇಳಿಸಿ, ರಕ್ಷಿಸುವ ಯತ್ನ ಮಾಡಿದ್ದಾರೆ. ದೋಣಿಯನ್ನು ಬಿಟ್ಟು ಮೀನುಗಾರ ಸೇತುವೆಯ ಮೂಲಕ ಮೇಲಕ್ಕೇರಿದ್ದು, ಅಪಾಯದಿಂದ ಪಾರಾಗಿದ್ದಾನೆ. ತುಂಬೆಯ ಡ್ಯಾಮಿನಲ್ಲಿ ಗೇಟ್ ಓಪನ್ ಮಾಡಿದ್ದರಿಂದ ನದಿಯಲ್ಲಿ ಒಮ್ಮಿಂದೊಮ್ಮೆಗೆ ನೀರಿನ ಪ್ರಮಾಣ ಏರಿಕೆಯಾಗಿತ್ತು. ಅಡ್ಯಾರ್ ಭಾಗದಲ್ಲಿ ಮೀನು ಹಿಡಿಯುತ್ತಿದ್ದ ಮೀನುಗಾರ ದೋಣಿಯನ್ನು ಬದಿಗೆ ಸರಿಸುವ ಯತ್ನದಲ್ಲಿದ್ದಾಗಲೇ ನೀರಿನಲ್ಲಿ ಸಿಲುಕಿದ್ದು ಅಪಾಯಕ್ಕೀಡಾಗಿದ್ದ. ಯುವಕನ ರಕ್ಷಣೆ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದೆ.
The boat of a youth who went fishing by boat despite warnings of Red Alert by the weather department capsized. He was rescued by the residents of Harekala. The incident happened below Harekala-Adyar bridge in the Netravati river on Wednesday July 5.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
18-05-26 10:47 pm
HK News Desk
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm