ಬ್ರೇಕಿಂಗ್ ನ್ಯೂಸ್
05-07-23 10:47 pm Mangalore Correspondent ಕರಾವಳಿ
ಮಂಗಳೂರು, ಜುಲೈ 5: ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿ, ಮೀನುಗಾರಿಕೆ, ನದಿ, ಸಮುದ್ರಕ್ಕೆ ಇಳಿಯುವುದನ್ನು ನಿಷೇಧಿಸಿದ್ದರೂ, ಹರೇಕಳದ ಮೀನುಗಾರನೊಬ್ಬ ದುಸ್ಸಾಹಸ ಮಾಡಿದ್ದು ಅಪಾಯದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾನೆ.
ಬುಧವಾರ ಬೆಳಗ್ಗೆ ನೇತ್ರಾವತಿ ನದಿಯಲ್ಲಿ ಉಳ್ಳಾಲದ ಹರೇಕಳದ ಮೀನುಗಾರನೊಬ್ಬ ದೋಣಿಯಲ್ಲಿ ಮೀನು ಹಿಡಿಯಲು ಹೋಗಿದ್ದ. ಮಧ್ಯಾಹ್ನ ವೇಳೆಗೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದು, ದೋಣಿಯನ್ನು ಬದಿಗೆ ಸರಿಸುವ ಯತ್ನದಲ್ಲಿದ್ದಾಗಲೇ ದೋಣಿ ನೀರಿನಲ್ಲಿ ಮಗುಚಿ ಬಿದ್ದಿದೆ. ಹರೇಕಳ- ಅಡ್ಯಾರ್ ನಡುವೆ ಕಟ್ಟಿರುವ ಹೊಸ ಸೇತುವೆಯ ಬಳಿಯಲ್ಲೇ ಘಟನೆ ನಡೆದಿದ್ದು, ಮೀನುಗಾರ ದುಸ್ಸಾಹಸ ಮೆರೆದಿದ್ದನ್ನು ಸ್ಥಳೀಯರು ನೋಡಿದ್ದಾರೆ.
ಕೂಡಲೇ ಸ್ಥಳದಲ್ಲಿದ್ದ ಯುವಕರು ಮೀನುಗಾರನಿಗೆ ಹಗ್ಗ ಇಳಿಸಿ, ರಕ್ಷಿಸುವ ಯತ್ನ ಮಾಡಿದ್ದಾರೆ. ದೋಣಿಯನ್ನು ಬಿಟ್ಟು ಮೀನುಗಾರ ಸೇತುವೆಯ ಮೂಲಕ ಮೇಲಕ್ಕೇರಿದ್ದು, ಅಪಾಯದಿಂದ ಪಾರಾಗಿದ್ದಾನೆ. ತುಂಬೆಯ ಡ್ಯಾಮಿನಲ್ಲಿ ಗೇಟ್ ಓಪನ್ ಮಾಡಿದ್ದರಿಂದ ನದಿಯಲ್ಲಿ ಒಮ್ಮಿಂದೊಮ್ಮೆಗೆ ನೀರಿನ ಪ್ರಮಾಣ ಏರಿಕೆಯಾಗಿತ್ತು. ಅಡ್ಯಾರ್ ಭಾಗದಲ್ಲಿ ಮೀನು ಹಿಡಿಯುತ್ತಿದ್ದ ಮೀನುಗಾರ ದೋಣಿಯನ್ನು ಬದಿಗೆ ಸರಿಸುವ ಯತ್ನದಲ್ಲಿದ್ದಾಗಲೇ ನೀರಿನಲ್ಲಿ ಸಿಲುಕಿದ್ದು ಅಪಾಯಕ್ಕೀಡಾಗಿದ್ದ. ಯುವಕನ ರಕ್ಷಣೆ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದೆ.
The boat of a youth who went fishing by boat despite warnings of Red Alert by the weather department capsized. He was rescued by the residents of Harekala. The incident happened below Harekala-Adyar bridge in the Netravati river on Wednesday July 5.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 10:47 pm
HK News Desk
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am