ಬ್ರೇಕಿಂಗ್ ನ್ಯೂಸ್
05-07-23 10:47 pm Mangalore Correspondent ಕರಾವಳಿ
ಮಂಗಳೂರು, ಜುಲೈ 5: ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿ, ಮೀನುಗಾರಿಕೆ, ನದಿ, ಸಮುದ್ರಕ್ಕೆ ಇಳಿಯುವುದನ್ನು ನಿಷೇಧಿಸಿದ್ದರೂ, ಹರೇಕಳದ ಮೀನುಗಾರನೊಬ್ಬ ದುಸ್ಸಾಹಸ ಮಾಡಿದ್ದು ಅಪಾಯದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾನೆ.
ಬುಧವಾರ ಬೆಳಗ್ಗೆ ನೇತ್ರಾವತಿ ನದಿಯಲ್ಲಿ ಉಳ್ಳಾಲದ ಹರೇಕಳದ ಮೀನುಗಾರನೊಬ್ಬ ದೋಣಿಯಲ್ಲಿ ಮೀನು ಹಿಡಿಯಲು ಹೋಗಿದ್ದ. ಮಧ್ಯಾಹ್ನ ವೇಳೆಗೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದು, ದೋಣಿಯನ್ನು ಬದಿಗೆ ಸರಿಸುವ ಯತ್ನದಲ್ಲಿದ್ದಾಗಲೇ ದೋಣಿ ನೀರಿನಲ್ಲಿ ಮಗುಚಿ ಬಿದ್ದಿದೆ. ಹರೇಕಳ- ಅಡ್ಯಾರ್ ನಡುವೆ ಕಟ್ಟಿರುವ ಹೊಸ ಸೇತುವೆಯ ಬಳಿಯಲ್ಲೇ ಘಟನೆ ನಡೆದಿದ್ದು, ಮೀನುಗಾರ ದುಸ್ಸಾಹಸ ಮೆರೆದಿದ್ದನ್ನು ಸ್ಥಳೀಯರು ನೋಡಿದ್ದಾರೆ.
ಕೂಡಲೇ ಸ್ಥಳದಲ್ಲಿದ್ದ ಯುವಕರು ಮೀನುಗಾರನಿಗೆ ಹಗ್ಗ ಇಳಿಸಿ, ರಕ್ಷಿಸುವ ಯತ್ನ ಮಾಡಿದ್ದಾರೆ. ದೋಣಿಯನ್ನು ಬಿಟ್ಟು ಮೀನುಗಾರ ಸೇತುವೆಯ ಮೂಲಕ ಮೇಲಕ್ಕೇರಿದ್ದು, ಅಪಾಯದಿಂದ ಪಾರಾಗಿದ್ದಾನೆ. ತುಂಬೆಯ ಡ್ಯಾಮಿನಲ್ಲಿ ಗೇಟ್ ಓಪನ್ ಮಾಡಿದ್ದರಿಂದ ನದಿಯಲ್ಲಿ ಒಮ್ಮಿಂದೊಮ್ಮೆಗೆ ನೀರಿನ ಪ್ರಮಾಣ ಏರಿಕೆಯಾಗಿತ್ತು. ಅಡ್ಯಾರ್ ಭಾಗದಲ್ಲಿ ಮೀನು ಹಿಡಿಯುತ್ತಿದ್ದ ಮೀನುಗಾರ ದೋಣಿಯನ್ನು ಬದಿಗೆ ಸರಿಸುವ ಯತ್ನದಲ್ಲಿದ್ದಾಗಲೇ ನೀರಿನಲ್ಲಿ ಸಿಲುಕಿದ್ದು ಅಪಾಯಕ್ಕೀಡಾಗಿದ್ದ. ಯುವಕನ ರಕ್ಷಣೆ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದೆ.
The boat of a youth who went fishing by boat despite warnings of Red Alert by the weather department capsized. He was rescued by the residents of Harekala. The incident happened below Harekala-Adyar bridge in the Netravati river on Wednesday July 5.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm