ಬ್ರೇಕಿಂಗ್ ನ್ಯೂಸ್
06-07-23 10:28 am Mangalore Correspondent ಕರಾವಳಿ
ಉಳ್ಳಾಲ, ಜು.6: ಕಳೆದ ಮೂರು ದಿನಗಳಿಂದ ನಿರಂತರ ಸುರಿಯುತ್ತಿರುವ ಗಾಳಿ, ಮಳೆಗೆ ತಲಪಾಡಿ ದೇವಿನಗರದ ಶಾರದಾ ವಿದ್ಯಾಲಯದ ಆರು ಅಂತಸ್ತಿನ ಕಟ್ಟಡದ ಮೇಲೆ ಅಳವಡಿಸಲಾಗಿದ್ದ ಭಾರೀ ಗಾತ್ರದ ಶೀಟ್ ಮೇಲ್ಛಾವಣಿ ಹಾರಿ ಕೆಳಗೆ ಬಿದ್ದಿದ್ದು ಶಾಲೆಗೆ ರಜೆ ಇದ್ದ ಕಾರಣ ಸಂಭವನೀಯ ಅನಾಹುತ ತಪ್ಪಿದೆ.
ಬುಧವಾರ ಬೆಳಗ್ಗೆ 9 ಗಂಟೆ ವೇಳೆಗೆ ಘಟನೆ ನಡೆದಿದೆ. ದೇವಿನಗರದ ಶಾರದಾ ವಿದ್ಯಾಲಯದ ಕ್ಯಾಂಪಸ್ ಒಳಗಿನ ಆರು ಅಂತಸ್ತಿನ ಶಾಲಾ ಕಟ್ಟಡದ ಮೇಲೆ ಇತ್ತೀಚೆಗೆ ಅಳವಡಿಸಲಾಗಿದ್ದ ಭಾರೀ ಗಾತ್ರದ ಶೀಟ್ ಛಾವಣಿ ಉರುಳಿ ಕೆಳಗೆ ಬಿದ್ದಿದೆ. ಶೀಟ್ ಅಳವಡಿಸಲು ಹಾಕಲಾಗಿದ್ದ ಭಾರೀ ಗಾತ್ರದ ಕಬ್ಬಿಣದ ಸಲಾಕೆಗಳು ಮುರಿದು ಕೆಳಗೆ ಬಿದ್ದಿದ್ದು ಅನೇಕ ವಾಹನಗಳು ಜಖಂಗೊಂಡಿವೆ.




ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ಜಿಲ್ಲಾಡಳಿತವು ಶಾಲಾ, ಕಾಲೇಜುಗಳಿಗೆ ರಜೆ ನೀಡಿದ್ದರಿಂದ ನಿನ್ನೆ ವಿದ್ಯಾರ್ಥಿಗಳು ಶಾಲೆಗೆ ಬಂದಿರಲಿಲ್ಲ. ಹಾಗಾಗಿ ಸಂಭವನೀಯ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಶಾಲಾಡಳಿತವು ಕ್ರೇನ್ ಮುಖೇನ ಧರೆಗುರುಳಿರುವ ಶೀಟ್, ಕಬ್ಬಿಣದ ಸಲಾಕೆಗಳನ್ನು ತರಾತುರಿಯಲ್ಲಿ ತೆರವುಗೊಳಿಸುವ ಕಾರ್ಯ ನಡೆಸುತ್ತಿದೆ.
ಧರ್ಮ, ಸಂಸ್ಕೃತಿಯ ಶಿಕ್ಷಣದ ನೆಪದಲ್ಲಿ ಎಲ್.ಕೆ.ಜಿ ಮಕ್ಕಳಿಂದಲೇ ಲಕ್ಷಗಟ್ಟಲೆ ಶುಲ್ಕ ಪೀಕಿಸುತ್ತಿರುವ ಶಾರದಾ ವಿದ್ಯಾಲಯದ ಇಂತಹ ಬೇಜವ್ದಾರಿತನಕ್ಕೆ ವಿದ್ಯಾರ್ಥಿಗಳ ಪೋಷಕರೇ ಗರಂ ಆಗಿದ್ದಾರೆ. ಜಿಲ್ಲಾಡಳಿತವು ಶಾಲಾಡಳಿತದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
Heavy rain in Mangalore, Massive Roofing sheet collpases from 6th floor at Talapady Sharada Vidyalaya school. As the schools and colleges have been declared holiday no casualties have been reported.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm