ಬ್ರೇಕಿಂಗ್ ನ್ಯೂಸ್
06-07-23 12:43 pm Udupi Correspondent ಕರಾವಳಿ
ಉಡುಪಿ, ಜುಲೈ 6: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಪ್ರವಾಹ ಉಂಟಾಗಿದೆ. ನಗರದಲ್ಲಿ ಕಲ್ಸಂಕ, ಬೈಲಕೆರೆ, ಬನ್ನಂಜೆ ಗರಡಿ ರಸ್ತೆ, ಕುಂಜಿಬೆಟ್ಟು ಭಾಗದಲ್ಲಿ ನೆರೆ ಸೃಷ್ಟಿಯಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಅಪಾಯದಲ್ಲಿ ಸಿಲುಕಿದ್ದ 15ಕ್ಕೂ ಅಧಿಕ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ.
ಕೃಷ್ಣಮಠ ಬಳಿ ಬೈಲಕೆರೆ ಪ್ರದೇಶದಲ್ಲಿ ಏಳೆಂಟು ಮನೆಗಳ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ. ಬನ್ನಂಜೆ-ಗರಡಿ ರಸ್ತೆ ಪರಿಸರದಲ್ಲಿ ಐವತ್ತಕ್ಕೂ ಅಧಿಕ ಮನೆಗಳು ಜಲಾವೃತಗೊಂಡಿದೆ. ಎಂಟತ್ತು ಮನೆಗಳಿಗೆ ನೀರು ನುಗ್ಗಿದ್ದು, ಜನರು ಪ್ರವಾಹ ಭೀತಿಯಲ್ಲಿದ್ದಾರೆ. ಬುಧವಾರ ತಡರಾತ್ರಿ, ಗುರುವಾರ ಮುಂಜಾನೆ ಧಾರಾಕಾರ ಮಳೆ ಸುರಿದಿದ್ದು, ಇಂದ್ರಾಣಿ ನದಿ ಉಕ್ಕಿ ಹರಿಯುತ್ತಿದೆ. ಹಲವೆಡೆ ಮಳೆನೀರಿನಿಂದಾಗಿ ಕಾಲುವೆ ಬ್ಲಾಕ್ ಆಗಿ ಕೃತಕ ನೆರೆ ಸೃಷ್ಟಿಯಾಗಿದೆ. ಕುಕ್ಕಿಕಟ್ಟೆ, ಕೆಮ್ತೂರು ಗ್ರಾಮಾಂತರ ಭಾಗದಲ್ಲಿ ಮಳೆ ನೀರಿನಿಂದ ಕೆಲವು ಮನೆಗಳು ಜಲಾವೃತಗೊಂಡಿದೆ. ಉಡುಪಿ ನಗರದ ತಗ್ಗು ಪ್ರದೇಶ, ಕೃಷಿ ಭೂಮಿ ಸಂಪೂರ್ಣ ಜಲಾವೃತಗೊಂಡಿದೆ.





ನಗರಸಭೆ ಅಧಿಕಾರಿಗಳ ತಂಡ, ಪೌರಕಾರ್ಮಿಕರ ತುರ್ತು ಕಾರ್ಯಚರಣೆ ತಂಡ ನಗರದ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಅಗ್ನಿ ಶಾಮಕ ದಳ ತಂಡ ಬೋಟುಗಳು ಸನ್ನದ್ಧವಾಗಿದೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.
ಉಡುಪಿಯ ಕಿದಿಯೂರಿನ ಬಂಕೇರಕಟ್ಟ ಸೇತುವೆಯ ಮೇಲಿಂದ ನೀರು ಹರಿಯುತ್ತಿದೆ. ಕಿದಿಯೂರು ಮಾರ್ಗವಾಗಿ ಉಡುಪಿ, ಮಲ್ಪೆ ಸಂಪರ್ಕಿಸುವ ಸೇತುವೆ ಇದಾಗಿದ್ದು, ನದಿಯಲ್ಲಿನ ಪ್ಲಾಸ್ಟಿಕ್ ಸೇತುವೆ ಭಾಗದಲ್ಲಿ ರಾಶಿಯಾಗಿದೆ.
Heavy rains in Udupi, many areas drowned, 15 families shifited to different area by Fire Service staffs. Many houses are on the verge of submerging in low lying areas. At Kodankoor in the city, many families are inside the houses that are surrounded by rain water. Fire service personnel
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm