ಬ್ರೇಕಿಂಗ್ ನ್ಯೂಸ್
06-07-23 12:43 pm Udupi Correspondent ಕರಾವಳಿ
ಉಡುಪಿ, ಜುಲೈ 6: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಪ್ರವಾಹ ಉಂಟಾಗಿದೆ. ನಗರದಲ್ಲಿ ಕಲ್ಸಂಕ, ಬೈಲಕೆರೆ, ಬನ್ನಂಜೆ ಗರಡಿ ರಸ್ತೆ, ಕುಂಜಿಬೆಟ್ಟು ಭಾಗದಲ್ಲಿ ನೆರೆ ಸೃಷ್ಟಿಯಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಅಪಾಯದಲ್ಲಿ ಸಿಲುಕಿದ್ದ 15ಕ್ಕೂ ಅಧಿಕ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ.
ಕೃಷ್ಣಮಠ ಬಳಿ ಬೈಲಕೆರೆ ಪ್ರದೇಶದಲ್ಲಿ ಏಳೆಂಟು ಮನೆಗಳ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ. ಬನ್ನಂಜೆ-ಗರಡಿ ರಸ್ತೆ ಪರಿಸರದಲ್ಲಿ ಐವತ್ತಕ್ಕೂ ಅಧಿಕ ಮನೆಗಳು ಜಲಾವೃತಗೊಂಡಿದೆ. ಎಂಟತ್ತು ಮನೆಗಳಿಗೆ ನೀರು ನುಗ್ಗಿದ್ದು, ಜನರು ಪ್ರವಾಹ ಭೀತಿಯಲ್ಲಿದ್ದಾರೆ. ಬುಧವಾರ ತಡರಾತ್ರಿ, ಗುರುವಾರ ಮುಂಜಾನೆ ಧಾರಾಕಾರ ಮಳೆ ಸುರಿದಿದ್ದು, ಇಂದ್ರಾಣಿ ನದಿ ಉಕ್ಕಿ ಹರಿಯುತ್ತಿದೆ. ಹಲವೆಡೆ ಮಳೆನೀರಿನಿಂದಾಗಿ ಕಾಲುವೆ ಬ್ಲಾಕ್ ಆಗಿ ಕೃತಕ ನೆರೆ ಸೃಷ್ಟಿಯಾಗಿದೆ. ಕುಕ್ಕಿಕಟ್ಟೆ, ಕೆಮ್ತೂರು ಗ್ರಾಮಾಂತರ ಭಾಗದಲ್ಲಿ ಮಳೆ ನೀರಿನಿಂದ ಕೆಲವು ಮನೆಗಳು ಜಲಾವೃತಗೊಂಡಿದೆ. ಉಡುಪಿ ನಗರದ ತಗ್ಗು ಪ್ರದೇಶ, ಕೃಷಿ ಭೂಮಿ ಸಂಪೂರ್ಣ ಜಲಾವೃತಗೊಂಡಿದೆ.





ನಗರಸಭೆ ಅಧಿಕಾರಿಗಳ ತಂಡ, ಪೌರಕಾರ್ಮಿಕರ ತುರ್ತು ಕಾರ್ಯಚರಣೆ ತಂಡ ನಗರದ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಅಗ್ನಿ ಶಾಮಕ ದಳ ತಂಡ ಬೋಟುಗಳು ಸನ್ನದ್ಧವಾಗಿದೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.
ಉಡುಪಿಯ ಕಿದಿಯೂರಿನ ಬಂಕೇರಕಟ್ಟ ಸೇತುವೆಯ ಮೇಲಿಂದ ನೀರು ಹರಿಯುತ್ತಿದೆ. ಕಿದಿಯೂರು ಮಾರ್ಗವಾಗಿ ಉಡುಪಿ, ಮಲ್ಪೆ ಸಂಪರ್ಕಿಸುವ ಸೇತುವೆ ಇದಾಗಿದ್ದು, ನದಿಯಲ್ಲಿನ ಪ್ಲಾಸ್ಟಿಕ್ ಸೇತುವೆ ಭಾಗದಲ್ಲಿ ರಾಶಿಯಾಗಿದೆ.
Heavy rains in Udupi, many areas drowned, 15 families shifited to different area by Fire Service staffs. Many houses are on the verge of submerging in low lying areas. At Kodankoor in the city, many families are inside the houses that are surrounded by rain water. Fire service personnel
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
18-05-26 10:47 pm
HK News Desk
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm